ವಿಡಿಯೋ; ನಂಜನಗೂಡಿನಲ್ಲಿ ಇದು ಮಿನಿ ಪಾಕಿಸ್ತಾನ ಹೇಳಿಕೆ!
ಮೈಸೂರು, ಮೇ 05; ರಂಜಾನ್ ಮೆರವಣಿಗೆ ವೇಳೆ ನಂಜನಗೂಡಿನಲ್ಲಿ ವ್ಯಕ್ತಿಯೊಬ್ಬ ಉರ್ದುವಿನಲ್ಲಿ ನಮ್ಮ ಗ್ರಾಮ ಕವಲಂದೆ ಮಿನಿ ಪಾಕಿಸ್ತಾನ್ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ. ಭಾರೀ ವಿವಾದಕ್ಕೂ ಕಾರಣವಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದ ರಂಜಾನ್ ಮೆರವಣಿಗೆ ಸಂದರ್ಭ ಈ ಘಟನೆ ನಡೆದಿದೆ. ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ದೊಡ್ಡಕವಲಂದೆ ಗ್ರಾಮದಲ್ಲಿ ಮುಸ್ಲಿಮರಿಗಿಂತ ಹಿಂದೂಗಳ ಸಂಖ್ಯೆ ಹೆಚ್ಚಿದೆ. ಹೀಗಿರುವಾಗ ಮಿನಿ ಪಾಕಿಸ್ತಾನ್ ಎಂದು ಹೇಳಿರುವುದು ಮುಸ್ಲಿಮರ ವಿಕೃತ ಮನಸ್ಥಿತಿಯನ್ನು ತೋರುತ್ತಿದೆ. ಅವರಿಗೆ ಭಾರತದ ಬಗ್ಗೆ ಕಿಂಚಿತ್ತೂ ಅಭಿಮಾನ ಇಲ್ಲದಿರುವುದು ಅವರ ಮಾತಿನಿಂದ ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇಂತಹ ಹೇಳಿಕೆ ನೀಡಿದ ವ್ಯಕ್ತಿಯನ್ನು ಬಂಧಿಸಿ ದೇಶದ್ರೋಹದ ಕೇಸ್ ದಾಖಲಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಪರ ಸಂಘಟನೆಗಳವರು ಆಗ್ರಹಿಸಿದ್ದಾರೆ. ದೊಡ್ಡ ಕವಲಂದೆಯಲ್ಲಿ ರಂಜಾನ್ ಹಬ್ಬದ ದಿನ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ತೆರಳುವಾಗ ಈ ಘೋಷಣೆ ಕೂಗಲಾಗಿದೆ.
ಮೆರವಣಿಗೆ ಹೋಗುವುದನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಆಗ ವ್ಯಕ್ತಿಯೊಬ್ಬ ನಮ್ಮ ಗ್ರಾಮ ಕವಲಂದೆ ಮಿನಿ ಪಾಕಿಸ್ತಾನ್ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಿಂದೂ ಪರ ಸಂಘಟನೆಗಳವರು ವೈರಲ್ ಆಗಿರುವ ವಿಡಿಯೋ ದೇಶ ವಿರೋಧಿಗಳ ಮನಸ್ಥಿತಿಯನ್ನು ಬಿಂಬಿಸಿದೆ ಎಂದು ಖಂಡಿಸಿದ್ದಾರೆ. ಪೊಲೀಸರು ಸಹ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ್ದು ಈ ರೀತಿ ಹೇಳಿಕೆ ಕೊಟ್ಟು, ವಿಡಿಯೋ ಮಾಡಿರುವ ವ್ಯಕ್ತಿಯ ಪತ್ತೆ ಕಾರ್ಯದಲ್ಲಿ ಮುಂದಾಗಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications