ಭಾರತದ ಏಕೈಕ ಸಂಸ್ಕೃತ ಪತ್ರಿಕೆಗೆ ಹುಡುಕಿಕೊಂಡು ಬಂತು ಪದ್ಮಶ್ರೀ ಗೌರವ
ಮೈಸೂರು, ಜನವರಿ 26: ಭಾರತದ ಏಕೈಕ ಸಂಸ್ಕೃತ ದಿನ ಪತ್ರಿಕೆ ಪ್ರಸರಣವಾಗುವುದು ನಮ್ಮ ಕರ್ನಾಟಕದ ಮೈಸೂರಿನಲ್ಲಿ. "ಸುಧರ್ಮ' ಎಂಬ ಸಂಸ್ಕೃತ ಪತ್ರಿಕೆಗೆ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.
"ಸುಧರ್ಮ' ಪತ್ರಿಕೆಯ ಸಂಪಾದಕ ದಂಪತಿ ಕೆ.ವಿ.ಸಂಪತ್ ಕುಮಾರ್ ಹಾಗೂ ಅವರ ಪತ್ನಿ ಕೆ.ಎಸ್.ಜಯಲಕ್ಷ್ಮಿ ಅವರು, ಪದ್ಮಶ್ರೀ ಪ್ರಶಸ್ತಿ ಬಂದಿರುವುದಕ್ಕೆ ಅತೀವ ಸಂತಸಗೊಂಡಿದ್ದಾರೆ.
""ಪದ್ಮಶ್ರೀ ಪ್ರಶಸ್ತಿಗೆ ಯಾವುದೇ ಅರ್ಜಿ ಹಾಕದೆ ಅದೇ ಹುಡುಕಿಕೊಂಡು ಬಂದಿರುವುದು ತುಂಬಾ ಖುಷಿಯಾಗುತ್ತಿದೆ, ನಮ್ಮ ಹೆಸರನ್ನು ಪರೋಕ್ಷವಾಗಿ ಸೂಚಿಸಿರುವವರಿಗೆ ಕೋಟಿ ಕೋಟಿ ವಂದನೆ ಎಂದು ಹೇಳಿದರು.''

""ದೆಹಲಿಯಿಂದ ಕರೆ ಬಂದಾಗ ಆರಂಭದಲ್ಲಿ ನಂಬಲೂ ಸಾಧ್ಯವಾಗಲಿಲ್ಲ. ಆ ಬಳಿಕ ವಿಚಾರಿಸಿದಾಗ ಪ್ರಶಸ್ತಿ ಲಭಿಸಿರುವುದು ಖಚಿತವಾಯಿತು.
ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಸುಮಾರು ಮೂರೂವರೆ ಸಾವಿರ ಪತ್ರಿಕೆಗಳು ಪ್ರಸಾರ ಆಗುತ್ತಿವೆ. ಅದರಲ್ಲಿ ಎಲೆಮರೆ ಕಾಯಿಯಂತಿದ್ದ ನಮ್ಮ ಪತ್ರಿಕೆ ಗುರುತಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು'' ಎಂದರು.
ಸಂಸ್ಕೃತ ಭಾಷೆಯನ್ನು ಪ್ರಚಾರಪಡಿಸುವ ನಿಟ್ಟಿನಲ್ಲಿ 50 ವರ್ಷಗಳಿಂದ ಪತ್ರಿಕೆ ಪ್ರಸಾರವಾಗುತ್ತಿದೆ. ಸಂಪತ್ ಕುಮಾರ್ ತಂದೆ, ಸಂಸ್ಕೃತ ಪಂಡಿತರಾದ ವರದರಾಜ್ ಅಯ್ಯಂಗಾರ್ ಅವರು "ಸುಧರ್ಮ' ಎಂಬ ಸಂಸ್ಕೃತ ಪತ್ರಿಕೆಯನ್ನು 1970 ರಲ್ಲಿ ಪ್ರಾರಂಭಿಸಿದ್ದರು. ಇಂದಿಗೂ ಭಾರತದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹಿರಿಮೆಗೆ ಪಾತ್ರವಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications