ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮುಂಡಿ ಬೆಟ್ಟದಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ

|
Google Oneindia Kannada News

ಮೈಸೂರು, ಜುಲೈ 26: ಚಾಮುಂಡಿ ಬೆಟ್ಟದಿಂದ ವಾಪಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದರ ಬ್ರೇಕ್ ಏರ್ ಪೈಪ್ ತುಂಡಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾದ ಭಾರಿ ಅನಾಹುತವೊಂದು ತಪ್ಪಿದೆ.

ಮೂರನೇ ಆಷಾಢ ಶುಕ್ರವಾರ: ಬೆಟ್ಟದ ತಾಯಿಗೆ ವಿಶೇಷ ಪೂಜೆಮೂರನೇ ಆಷಾಢ ಶುಕ್ರವಾರ: ಬೆಟ್ಟದ ತಾಯಿಗೆ ವಿಶೇಷ ಪೂಜೆ

ಕಡೆಯ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ನಡುವೆ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಏರ್ ಪೈಪ್ ತುಂಡಾಗಿದೆ. ಇದನ್ನು ಅರಿತ ಚಾಲಕ ತಕ್ಷಣ ಬಸ್ಸನ್ನು ತಡೆಗೋಡೆಗೆ ತಗಲುವಂತೆ ಮಾಡಿ ನಿಯಂತ್ರಿಸಿದ್ದಾರೆ. ಈ ಮೂಲಕ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದ್ದಾರೆ.

People Escaped From Accident With Driver Timesense

ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಶ್ಲಾಘಿಸಿದ್ದಾರೆ.

English summary
The brake air pipe of a KSRTC bus has broke while returning from the Chamundi Hills. With the timesense of driver, a people escaped from a big accident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X