ಹೈದರಾಬಾದ್ ಕುಲಪತಿಗಳ ಜತೆಗೆ ಪ್ರಧಾನಿ ಮೋದಿ ವಿಡಿಯೋ ಸಂವಾದ
ಮೈಸೂರು, ಫೆಬ್ರವರಿ 19 : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಬೆಳಗ್ಗೆ 11.30 ಕ್ಕೆ ಹೈದರಾಬಾದಿನ ಕುಲಪತಿ ಜತೆಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.
ಮೈಸೂರಿಗೆ ಆಗಮಿಸಿರುವ ಮೋದಿಯವರು ಅಲ್ಲಿನ ರಾಡಿಸನ್ ಬ್ಲ್ಯೂ ಹೋಟೆಲ್ ನಲ್ಲಿ ತಂಗಿದ್ದಾರೆ. 12.30 ಕ್ಕೆ ಶ್ರವಣಬೆಳಗೊಳದತ್ತ ಪ್ರಯಾಣ ಬೆಳೆಸಲಿದ್ದು ಮಹಾ ಮಸ್ತಕಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ೩ಗಂಟೆಗೆ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಹಿಂದಿರುಗಲಿದ್ದಾರೆ.
ಕೇಂದ್ರ ಸರ್ಕಾರದ ನಾಲ್ಕು ಯೋಜನೆಗಳಿಗೆ ಒಂದೇ ಕಡೆ ಚಾಲನೆ ನೀಡಲಿದ್ದಾರೆ. ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಪ್ರಧಾನಿ ಮಾತನಾಡಲಿದ್ದಾರೆ. ಸಮಾವೇಶಕ್ಕೆ 1 ಲಕ್ಷ ಮಂದಿ ಭಾಗಿವಹಿಸುವ ನಿರೀಕ್ಷೆ ಇದೆ.

ಕಾರ್ಯಕರ್ತರನ್ನು ಹೊತ್ತು ತರಲು 800 ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, 50 ಸಾವಿರ ಮಂದಿಗೆ ಭೋಜನದ ವ್ಯವಸ್ಥೆ ನಡೆದಿದೆ. ಅರವಿಂದ ಲಿಂಬಾವಳಿಯವರು ಪ್ರಧಾನಿ ಭಾಷಣವನ್ನು ಕನ್ನಡ ಅನುವಾದ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲೇ ವಾಸ್ತವ್ಯಹೂಡಲಿದ್ದಾರೆ.
In Pics: ಮೈಸೂರಿಗೆ ಆಗಮಿಸಿದ ನರೇಂದ್ರ ಮೋದಿಗೆ ಸ್ವಾಗತ ಕೋರಿದ ಸಿದ್ದರಾಮಯ್ಯ
ಪ್ರಧಾನಿ ಜೊತೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅನುಮಾನವಿದೆ. ಕೇಂದ್ರದ ಕಾರ್ಯಕ್ರಮದಲ್ಲಿ ಸಿಎಂಗೆ ಆಹ್ವಾನ ನೀಡದೆ ಶಿಷ್ಟಾಚಾರ ಪಾಲಿಸಿಲ್ಲವೆಂಬ ಆರೋಪ ಕೇಳಿಬಂದಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications