ಹೈದರಾಬಾದ್ ಕುಲಪತಿಗಳ ಜತೆಗೆ ಪ್ರಧಾನಿ ಮೋದಿ ವಿಡಿಯೋ ಸಂವಾದ
ಮೈಸೂರು, ಫೆಬ್ರವರಿ 19 : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಬೆಳಗ್ಗೆ 11.30 ಕ್ಕೆ ಹೈದರಾಬಾದಿನ ಕುಲಪತಿ ಜತೆಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.
ಮೈಸೂರಿಗೆ ಆಗಮಿಸಿರುವ ಮೋದಿಯವರು ಅಲ್ಲಿನ ರಾಡಿಸನ್ ಬ್ಲ್ಯೂ ಹೋಟೆಲ್ ನಲ್ಲಿ ತಂಗಿದ್ದಾರೆ. 12.30 ಕ್ಕೆ ಶ್ರವಣಬೆಳಗೊಳದತ್ತ ಪ್ರಯಾಣ ಬೆಳೆಸಲಿದ್ದು ಮಹಾ ಮಸ್ತಕಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ೩ಗಂಟೆಗೆ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಹಿಂದಿರುಗಲಿದ್ದಾರೆ.
ಕೇಂದ್ರ ಸರ್ಕಾರದ ನಾಲ್ಕು ಯೋಜನೆಗಳಿಗೆ ಒಂದೇ ಕಡೆ ಚಾಲನೆ ನೀಡಲಿದ್ದಾರೆ. ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಪ್ರಧಾನಿ ಮಾತನಾಡಲಿದ್ದಾರೆ. ಸಮಾವೇಶಕ್ಕೆ 1 ಲಕ್ಷ ಮಂದಿ ಭಾಗಿವಹಿಸುವ ನಿರೀಕ್ಷೆ ಇದೆ.

ಕಾರ್ಯಕರ್ತರನ್ನು ಹೊತ್ತು ತರಲು 800 ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, 50 ಸಾವಿರ ಮಂದಿಗೆ ಭೋಜನದ ವ್ಯವಸ್ಥೆ ನಡೆದಿದೆ. ಅರವಿಂದ ಲಿಂಬಾವಳಿಯವರು ಪ್ರಧಾನಿ ಭಾಷಣವನ್ನು ಕನ್ನಡ ಅನುವಾದ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲೇ ವಾಸ್ತವ್ಯಹೂಡಲಿದ್ದಾರೆ.
In Pics: ಮೈಸೂರಿಗೆ ಆಗಮಿಸಿದ ನರೇಂದ್ರ ಮೋದಿಗೆ ಸ್ವಾಗತ ಕೋರಿದ ಸಿದ್ದರಾಮಯ್ಯ
ಪ್ರಧಾನಿ ಜೊತೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅನುಮಾನವಿದೆ. ಕೇಂದ್ರದ ಕಾರ್ಯಕ್ರಮದಲ್ಲಿ ಸಿಎಂಗೆ ಆಹ್ವಾನ ನೀಡದೆ ಶಿಷ್ಟಾಚಾರ ಪಾಲಿಸಿಲ್ಲವೆಂಬ ಆರೋಪ ಕೇಳಿಬಂದಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications