ಅನಂತ್ಕುಮಾರ್ ಹೆಗಡೆ ಒಬ್ಬ ರಾಕ್ಷಸ; ಪ್ರಕಾಶ್ ರೈ
ಮೈಸೂರು, ಫೆಬ್ರವರಿ 26: ಕೋಮುವಾದವನ್ನು ಹಾಗೂ ಅದರ ಪ್ರಸಾರಕರನ್ನು ಕಠು ಶಬ್ದಗಳಲ್ಲಿ ಖಂಡಿಸುತ್ತಿರುವ ನಟ ಪ್ರಕಾಶ್ ರೈ, ಬಿಜೆಪಿ ಸಂಸದ ಅನಂತ್ಕುಮಾರ್ ಹೆಗಡೆ ಅವರನ್ನು 'ರಾಕ್ಷಸ' ಎಂದು ಕರೆದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಕಾಶ್ ರೈ ಅವರು, ಅಪ್ಪಟ ಕೋಮುವಾದಿ ಎಂದೇ ಗುರುತಿಸಲ್ಪಡುವ ಅನಂತ್ಕುಮಾರ್ ಹೆಗಡೆ ಅವರನ್ನು ರಾಕ್ಷಸರಿಗೆ ಹೋಲಿಸಿದ್ದಾರೆ.
ಅನಂತ್ಕುಮಾರ್ ಹೆಗಡೆ ಮತ್ತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಮೇಲೆ ಹರಿಹಾಯ್ದ ಪ್ರಕಾಶ್ ರೈ ಅವರು 'ಅವರ ಮಾತು ಕೇಳಿದರೆ ಭಯವಾಗುತ್ತದೆ, ದೇಶದಲ್ಲಿ ಕೋಮುವಾದ ಬೆಳೆಸಲು ಸಂಸದ, ಶಾಸಕರಾಗಬೇಕಾ, ಇವರನ್ನು ನಾಯಕರು ಎನ್ನಲು ಸಾಧ್ಯವಾ' ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರತಾಪ್ ಸಿಂಹ ಅವರ ಬಗ್ಗೆಯೂ ಟೀಕಿಸಿದ ಅವರು, 'ನನ್ನ ಮಗನ ಸಾವಿನ ಸಂಧರ್ಭದಲ್ಲೂ ಸಂಸದ ಪ್ರತಾಪ್ ಸಿಂಹ ನನ್ನ ಬಗ್ಗೆ ತೀರಾ ಅಸಂಸ್ಕಾರದ ಮಾತನಾಡಿದ್ದರು' ಎಂದರು.
ದೇಶ ಒಡೆಯುವ, ಜನಗಳನ್ನು ಧರ್ಮದ ಆಧಾರದಲ್ಲಿ ಬೇರೆ ಮಾಡುವ ರೀತಿಯ ಹೇಳಿಕೆಗಳನ್ನು ಕೊಡುತ್ತಿರುವ ಇವರನ್ನು ಅವರ ಪಕ್ಷದ ನಾಯಕರೇ ಪ್ರಶ್ನೆ ಮಾಡುತ್ತಿಲ್ಲ, ಹಾಗಾಗಿ ಅವರುಗಳನ್ನು ನಾನು ಪ್ರಶ್ನಿಸುತ್ತಿದ್ದೇನೆ ಎಂದು ಹೇಳಿದರು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications