ಅನಂತ್ಕುಮಾರ್ ಹೆಗಡೆ ಒಬ್ಬ ರಾಕ್ಷಸ; ಪ್ರಕಾಶ್ ರೈ
ಮೈಸೂರು, ಫೆಬ್ರವರಿ 26: ಕೋಮುವಾದವನ್ನು ಹಾಗೂ ಅದರ ಪ್ರಸಾರಕರನ್ನು ಕಠು ಶಬ್ದಗಳಲ್ಲಿ ಖಂಡಿಸುತ್ತಿರುವ ನಟ ಪ್ರಕಾಶ್ ರೈ, ಬಿಜೆಪಿ ಸಂಸದ ಅನಂತ್ಕುಮಾರ್ ಹೆಗಡೆ ಅವರನ್ನು 'ರಾಕ್ಷಸ' ಎಂದು ಕರೆದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಕಾಶ್ ರೈ ಅವರು, ಅಪ್ಪಟ ಕೋಮುವಾದಿ ಎಂದೇ ಗುರುತಿಸಲ್ಪಡುವ ಅನಂತ್ಕುಮಾರ್ ಹೆಗಡೆ ಅವರನ್ನು ರಾಕ್ಷಸರಿಗೆ ಹೋಲಿಸಿದ್ದಾರೆ.
ಅನಂತ್ಕುಮಾರ್ ಹೆಗಡೆ ಮತ್ತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಮೇಲೆ ಹರಿಹಾಯ್ದ ಪ್ರಕಾಶ್ ರೈ ಅವರು 'ಅವರ ಮಾತು ಕೇಳಿದರೆ ಭಯವಾಗುತ್ತದೆ, ದೇಶದಲ್ಲಿ ಕೋಮುವಾದ ಬೆಳೆಸಲು ಸಂಸದ, ಶಾಸಕರಾಗಬೇಕಾ, ಇವರನ್ನು ನಾಯಕರು ಎನ್ನಲು ಸಾಧ್ಯವಾ' ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರತಾಪ್ ಸಿಂಹ ಅವರ ಬಗ್ಗೆಯೂ ಟೀಕಿಸಿದ ಅವರು, 'ನನ್ನ ಮಗನ ಸಾವಿನ ಸಂಧರ್ಭದಲ್ಲೂ ಸಂಸದ ಪ್ರತಾಪ್ ಸಿಂಹ ನನ್ನ ಬಗ್ಗೆ ತೀರಾ ಅಸಂಸ್ಕಾರದ ಮಾತನಾಡಿದ್ದರು' ಎಂದರು.
ದೇಶ ಒಡೆಯುವ, ಜನಗಳನ್ನು ಧರ್ಮದ ಆಧಾರದಲ್ಲಿ ಬೇರೆ ಮಾಡುವ ರೀತಿಯ ಹೇಳಿಕೆಗಳನ್ನು ಕೊಡುತ್ತಿರುವ ಇವರನ್ನು ಅವರ ಪಕ್ಷದ ನಾಯಕರೇ ಪ್ರಶ್ನೆ ಮಾಡುತ್ತಿಲ್ಲ, ಹಾಗಾಗಿ ಅವರುಗಳನ್ನು ನಾನು ಪ್ರಶ್ನಿಸುತ್ತಿದ್ದೇನೆ ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications