ಆತ್ಮಹತ್ಯೆ ಮಾಡಿಕೊಂಡಿದ್ದ ಗಂಗಾಧರ್ ಮಗಳ ನೆರವಿಗೆ ಬಂದ ಪ್ರಥಮ್!
ಮೈಸೂರಿನ ಕುಟುಂಬಕ್ಕೆ ಧನ ಸಹಾಯ ನೀಡಿದ ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ಪ್ರಥಮ್. ಮಗಳ ಕಾಲೇಜು ಶುಲ್ಕ ಭರಿಸಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಗಂಗಾಧರ್.
ಬೆಂಗಳೂರು, ಜೂನ್ 24: ಮಗಳ ವಿದ್ಯಾಭ್ಯಾಸದ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದ ನಗರದ ಬೃಂದಾವನ ಬಡಾವಣೆಯ ಗಂಗಾಧರ್ ಅವರ ಮನೆಗೆ 'ಬಿಗ್ ಬಾಸ್ ರಿಯಾಲಿಟಿ ಶೋ'ನ ವಿಜೇತ ಪ್ರಥಮ್ ಭೇಟಿ ನೀಡಿ ಕುಟುಂಬದವರಿಗೆ ಸ್ವಾಂತನ ಹೇಳಿದರು.
ಗಂಗಾಧರ್ ಅವರ ಪುತ್ರಿ ಸ್ನೇಹಾ ಅವರಿಗೆ ಸಮಾಧಾನ ಹೇಳಿದ ಪ್ರಥಮ್, ಆಕೆ ವ್ಯಾಸಂಗ ಪೂರ್ಣಗೊಳಿಸಲು ನೆರವಾಗುವಂತೆ 25 ಸಾವಿರ ರೂ.ನ ಚೆಕ್ ವಿತರಿಸಿದರಲ್ಲದೆ, ಮುಂದಿನ ವ್ಯಾಸಂಗಕ್ಕೂ ಧನ ಸಹಾಯ ಮಾಡುವ ಭರವಸೆ ನೀಡಿದರು. ಸ್ನೇಹ ಅಂತಿಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಾರೆ.

ಸ್ನೇಹಾ ಅವರ ಅಂತಿಮ ವರ್ಷದ ಬಿ.ಎಸ್ಸಿ.ಯ ಶುಲ್ಕವನ್ನು ಕಟ್ಟಲು ನಿಗದಿಗೊಳಿಸಲಾಗಿದ್ದ ಕೊನೆಯ ದಿನವರೆಗೂ ಹಣ ಹೊಂದಿಸಲಾಗದ ಅಸಹಾಯಕ ಪರಿಸ್ಥಿತಿಯಿಂದಾಗಿ ಮನನೊಂದಿದ್ದ ಗಂಗಾಧರ್, ಜೂನ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications