ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷ ಸೇರಿದ ಪ್ರೇಮಕುಮಾರಿ
ಮೈಸೂರು, ಜನವರಿ 07: ಮಾಜಿ ಸಚಿವ ಎಸ್ಎ ರಾಮದಾಸ್ ಜತೆಗಿನ ಪ್ರೇಮ ಪ್ರಕರಣದಿಂದ ಬೆಳಕಿಗೆ ಬಂದ ಪ್ರೇಮಕುಮಾರಿ ಅವರು ಭಾನುವಾರದಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷ (ಐ.ಎನ್.ಸಿ.ಪಿ.) ಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಅಯೂಬ್ ಖಾನ್ ಮುಂತಾದವರು ಉಪಸ್ಥಿತರಿದ್ದರು.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರ ಸೇವೆ ಮಾಡಬೇಕು ಎನ್ನುವ ಹಂಬಲದಿಂದ ರಾಜಕೀಯ ಕ್ಷೇತ್ರಕ್ಕೆ ಬರುತ್ತಿದ್ದೇನೆ. ರಾಮದಾಸ್ ಅವರ ಮೇಲಿನ ಹಠದಿಂದಲ್ಲ. ವೈಯಕ್ತಿಕ ಜೀವನವೇ ಬೇರೆ ರಾಜಕೀಯ ಜೀವನವೇ ಬೇರೆ ಎಂದು ಹೇಳಿದರು.

ಮೈಸೂರಿನಿಂದಲೇ ಸ್ಪರ್ಧೆ: ನಾನು ಮೈಸೂರಿನಿಂದಲೇ ಅಸೆಂಬ್ಲಿಗೆ ಸ್ಪರ್ಧಿಸುತ್ತೇನೆ. ಆದರೆ, ಯಾವ ಕ್ಷೇತ್ರ ಎಂಬುದನ್ನು ಪಕ್ಷ ನಿರ್ಧರಿಸಲಿದೆ. ರಾಮದಾಸ್ ಅವರ ವಿರುದ್ಧ ಸ್ಪರ್ಧಿಸಬೇಕು ಎಂಬುದು ರಾಜಕೀಯಕ್ಕೆ ಬಂದಿಲ್ಲ. ಸಮಾಜ ಸೇವೆ ಮಾಡುವುದು ನನ್ನ ಗುರಿ ಎಂದು ಪ್ರೇಮಕುಮಾರಿ ಹೇಳಿದರು.
ವಿದ್ಯಾರ್ಥಿ ದೆಸೆಯಲ್ಲೇ ನನಗೆ ರಾಜಕೀಯ ಆಸಕ್ತಿ ಇದೆ. ನಾನು ಬಹಳ ನೊಂದಿರುವ ಹೆಣ್ಣು ಮಗಳು. ನೊಂದವರ ಧ್ವನಿಯಾಗಬೇಕು. ಸರ್ಕಾರಗಳು ಯಾವ ರೀತಿ ಸ್ಪಂದಿಸುತ್ತದೆ ಎಂಬುದನ್ನ ನನ್ನ ಪ್ರಕರಣದಲ್ಲೇ ಸಾಬೀತಾಗಿದೆ. ಹಾಗಾಗಿ ನೊಂದವರ ಪರ ನಿಲ್ಲಬೇಕೆಂಬ ಸದುದ್ದೇಶದಿಂದ ರಾಜಕೀಯ ಪ್ರವೇಶ ಮಾಡಿದ್ದೇನೆ ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications