ವಿವಾಹಿತೆ ಜತೆಗೆ ಸಿಕ್ಕಿಬಿದ್ದ ಪೂಜಾರಿಗೆ ಸಮಾ ಬಡಿದ ಇಮ್ಮಾವು ಗ್ರಾಮಸ್ಥರು
ಮೈಸೂರು, ಜನವರಿ 2 : ಸಮಸ್ಯೆ ಹೇಳಿಕೊಂಡು ಬರುತ್ತಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ನಕಲಿ ಪೂಜಾರಿಯೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಘಟನೆ ಮೈಸೂರಿನ ಇಮ್ಮಾವು ಬಳಿ ನಡೆದಿದೆ.
ಮಹದೇವಸ್ವಾಮಿ ಗುಡ್ಡಪ್ಪ ಸಿಕ್ಕಿಬಿದ್ದ ವ್ಯಕ್ತಿ. ಮಹದೇವಸ್ವಾಮಿ ತನ್ನ ಮೈಮೇಲೆ ಸಿದ್ದಪ್ಪಾಜಿ ದೇವರು ಬರುತ್ತದೆ ಎಂದು ಎಲ್ಲರನ್ನೂ ನಂಬಿಸಿದ್ದ. 15 ವರ್ಷಗಳಿಂದಲೂ 16 ಗ್ರಾಮಗಳಲ್ಲಿ ದೇವಸ್ಥಾನ ಕಟ್ಟಿಕೊಂಡಿರುವ ಮಹದೇವಸ್ವಾಮಿ, ಐಷಾರಾಮಿ ಮನೆಯಲ್ಲಿ ಜೀವನ ನಡೆಸುತ್ತಿದ್ದ.

ಈತ ನೂರಾರು ಜನರಿಗೆ ಮಂಕುಬೂದಿ ಎರಚಿ, ಮಹಿಳೆಯರ ಜತೆ ರಾಸಲೀಲೆ ನಡೆಸುತ್ತಿದ್ದ ಎಂಬುದು ಆರೋಪ. ಸೋಮವಾರ ಸಂಜೆ ವಿವಾಹಿತ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆತನ ಜತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ವಿವಾಹವಾಗಿ ವರ್ಷ ಕಳೆಯುವುದರ ಒಳಗಾಗಿ ಪತಿಯ ಮನೆಯನ್ನು ಬಿಟ್ಟು ಇಮ್ಮಾವು ಗ್ರಾಮದಲ್ಲಿ ತನ್ನ ತಾಯಿಯ ಜೊತೆ ವಾಸವಾಗಿದ್ದಳು.
ಈ ನಡುವೆ ಗುಡ್ಡಪ್ಪ ಮಹಿಳೆಯ ಮನಸು ಕೆಡಿಸಿ, ಗಂಡನಿಂದ ದೂರವಿರುವಂತೆ ಮಾಡಿದ್ದ. ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಗುಡ್ಡಪ್ಪ ಅಲಿಯಾಸ್ ಮಹದೇವಸ್ವಾಮಿಯನ್ನು ಗ್ರಾಮಸ್ಥರು ಅರೆಬೆತ್ತಲೆ ಮಾಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ಮಧ್ಯೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಗ್ರಾಮಸ್ಥರಿಗೆ ತಿಳಿಸದೆ ಕರೆದುಕೊಂಡು ಹೋಗಲು ಯತ್ನಿಸಿದ್ದಕ್ಕೆ ಪೊಲೀಸ್ ಜೀಪ್ ಅಡ್ಡಗಟ್ಟಿ ಗ್ರಾಮಸ್ಥರು ಪ್ರತಿಭಟನೆ ಕೂಡ ನಡೆಸಿದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications