ದೇಶಪ್ರೇಮ ಅಂದರೆ ಪ್ರಧಾನಿ ಅಂತಾಗಿದೆ: ಜಿಕೆ ಗೋವಿಂದ ರಾವ್
ಮೈಸೂರು, ಜೂನ್ 12: ಪ್ರಧಾನಿಯನ್ನು ಹೊಗಳಿದವರಷ್ಟೇ ದೇಶಪ್ರೇಮಿಗಳು, ವಿರೋಧಿಸಿದವರು ದೇಶ ಭ್ರಷ್ಟರು ಅನ್ನೋ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ದೇಶಭಕ್ತಿ ಅಂದರೆ ಪ್ರಧಾನ ಮಂತ್ರಿ ಎಂದು ಮಾಧ್ಯಮಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದು ಚಿಂತಕ ಜಿಕೆ ಗೋವಿಂದ ರಾವ್ ಹೇಳಿದರು.
ಇಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಲುಷಿತ ಆದ ಮನಸ್ಸುಗಳನ್ನು ಮೊದಲು ಸ್ವಚ್ಛ ಮಾಡಿಕೊಳ್ಳಲಿ. ಆಮೇಲೆ ಪೊರಕೆ ಹಿಡಿದುಕೊಂಡು ಕಸ ಗುಡಿಸಲಿ ಎಂದು ಸ್ವಚ್ಛ ಭಾರತ ಅಭಿಯಾನದ ಬಗ್ಗೆ ವ್ಯಂಗ್ಯವಾಡಿದರು.
['ನೋಟು ನಿಷೇಧ ಮಾಡಿದ ಮೋದಿಯಿಂದ 3 ಲಕ್ಷ ಕೋಟಿ ನಷ್ಟ']

ಪತ್ರಕರ್ತರು ಹಾಗೂ ರಾಜಕಾರಣಿಗಳ ಮಧ್ಯೆ ಹತ್ತಿರರದ ಸಂಬಂಧ ಇರುವುದರಲ್ಲಿ ತಪ್ಪಿಲ್ಲ. ಆದರೆ ಪತ್ರಕರ್ತರನ್ನು ರಾಜಕಾರಣಿಗಳು ಬಳಸಿಕೊಳ್ಳಲು ಬಿಡಬಾರದು ಎಂದ ಅವರು, ಅನಿಸಿದ್ದನ್ನು ಧೈರ್ಯವಾಗಿ ಹೇಳಬೇಕು ಎಂಬುದು ಪತ್ರಿಕೋದ್ಯಮದ ತತ್ವ. ಆದರೆ ಇಂದು ಕೆಲವು ಪತ್ರಿಕೆಗಳು ಬಾಯಿ ಮುಚ್ಚಿಕೊಂಡು ಕೂತಿವೆ ಎಂದರು.
ಈಗೇನೂ ತುರ್ತು ಪರಿಸ್ಥಿತಿ ಅಂತೇನೂ ಇಲ್ಲದಿದ್ದರೂ ತಾವಾಗಿಯೇ ಅಂಥ ಪರಿಸ್ಥಿತಿ ಹೇರಿಕೊಂಡಿವೆ ಎಂದು ಅವರು ಹೇಳಿದರು. ಪತ್ರಿಕೆಗಳ ಮೇಲೆ ಸರಕಾರ ನಿಯಂತ್ರಣ ಹೇರಲು ಹೊರಟಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications