ಶ್ರೀಕಂಠದತ್ತ ಒಡೆಯರ್ ಪುಣ್ಯ ಸ್ಮರಣೆ ಆಚರಣೆ
ಮೈಸೂರು, ಡಿಸೆಂಬರ್ 10: ಮೈಸೂರಿನ ರಾಜಮನೆತನದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ 3ನೇ ಪುಣ್ಯಸ್ಮರಣೆಯನ್ನು ಶನಿವಾರ ಆಚರಿಸಲಾಯಿತು.
ಡಿಸೆಂಬರ್ 10, 2013ರಂದು ಇಹಲೋಕ ತ್ಯಜಿಸಿದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಮೂರನೇ ಪುಣ್ಯಸ್ಮರಣೆಯನ್ನು ಡಿಸೆಂಬರ್ 10ರಂದು ಆಚರಿಸಲಾಗಿದ್ದು, ಮಧುವನದಲ್ಲಿ ಅವರ ಸ್ಮಾರಕಕ್ಕೆ ಪೂಜೆ-ಪುನಸ್ಕಾರಗಳನ್ನು ರಾಜಮನೆತನದ ಪುರೋಹಿತರು ನೆರವೇರಿಸಿದರು. ಇನ್ನು ಈ ಕಾರ್ಯಕ್ರಮಕ್ಕೆ ಒಡೆಯರ್ ಬಂಧುಗಳು, ಸ್ನೇಹಿತರು, ಆಪ್ತರು ಕೂಡ ಭಾಗವಹಿಸಿದ್ದರು.[ಮೈಸೂರಿನಲ್ಲಿ ಒಡೆಯರ್ ಪುಣ್ಯಾರಾಧನೆ]

ಇನ್ನು ಸಂಪ್ರದಾಯದಂತೆ ರಾಣಿ ಪ್ರಮೋದಾದೇವಿ ಹಾಗೂ ಯದುವೀರ್ ಪಾಲ್ಗೊಂಡಿರಲಿಲ್ಲ. ಇದೇ ವೇಳೆ ಅರಮನೆ ಆಡಳಿತ ಮಂಡಳಿ ವತಿಯಿಂದ ಅನ್ನಸಂತರ್ಪಣೆಯನ್ನು ನಡೆಸಲಾಯಿತು.
3000ಕ್ಕೂ ಅಧಿಕ ಜನರಿಗೆ ಅನ್ನದಾನ ಮಾಡಲಾಯಿತು. ವಿವಿಧ ಸಂಘ ಸಂಸ್ಥೆಗಳ ವತಿಯಿಂದಲೂ ಶ್ರೀಕಂಠದತ್ತ ಒಡೆಯರ್ ಅವರ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.[ಮೈಸೂರು: ಫೆ. 23 ರಂದು ಯದುರಾಜ್ ಗೆ ಪಟ್ಟಾಭಿಷೇಕ]

ಮುಂದಿನ ದಿನಗಳಲ್ಲಿ ಶ್ರೀಕಂಠದತ್ತ ಒಡೆಯರ್ ರವರ ನೆಚ್ಚಿನ ಆಟ ಕ್ರಿಕೆಟ್ ಆಗಿರುವುದರಿಂದ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗುವುದು ಎಂದು ಅರಮನೆ ಆಡಳಿತ ಮಂಡಳಿ ತಿಳಿಸಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications