Ration card: ಪಡಿತರ ಚೀಟಿದಾರರೇ ಅಪ್ಪಿತಪ್ಪಿಯೂ ಈ ಕೆಲಸಕ್ಕೆ ಕೈ ಹಾಕಿದ್ರೆ ಸಮಸ್ಯೆ ಕಟ್ಟಿಟ್ಟ ಬುತ್ತಿ
ಮೈಸೂರು, ನವೆಂಬರ್, 16: ಇತ್ತೀಚಿನ ದಿನಗಳಲ್ಲಿ ಕೆಲವರು ಅನ್ನಭಾಗ್ಯ ಅಕ್ಕಿಯನ್ನು ಬೇರೆಯವರಿಗೆ ಮಾಡುವ ಆರೋಪಗಳು ಕೇಳಿಬಂದಿವೆ. ಆದ್ದರಿಂದ ಮೈಸೂರಿನಲ್ಲಿ ಇದನ್ನು ತಡೆಯಲು ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಈ ಸಂದೇಶವನ್ನು ಜಿಲ್ಲೆಯ ಜನರು ಗಮನಿಸಲೇಬೆಕು.
ಪಡಿತರ ಚೀಟಿಯನ್ನು ಸಾಮಾನ್ಯ ಜನರ ನೀಡಲಾಗುತ್ತದೆ. ಆದರೆ ಕೆಲವರು ನ್ಯಾಯಬೆಲೆ ಅಂಗಡಿಗಳಲ್ಲಿ ತಂದ ಪಡಿತರವನ್ನು ಬೇರೆಯವರಿಗೆ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೊರಬರುತ್ತಿವೆ. ಹೀಗೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿಕೊಂಡವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಕಾರ್ಡುದಾರರು ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಆಗಿದೆ.

ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಪಡಿತರ ಚೀಟಿದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಅಕ್ಕಿಯನ್ನು ಮಾರಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯ ಆಗಿದೆ. ಸರ್ಕಾರ ರೇಷನ್ ಕಾರ್ಡ್ಗೆ ಇಕೆವೈಸಿ ಮಾಡಿಸುವುದು ಕಡ್ಡಾಯ ಮಾಡಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯ ಮಾಡಿದೆ.
ಆದಕ್ಕಾಗಿ ಸರ್ಕಾರ ಡಿಸೆಂಬರ್ 30ರ ವರೆಗೂ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ. ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿ ಆಗುತ್ತದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications