Rally for Rivers: ಕೆ ಆರ್ ಎಸ್ ಹಿನ್ನೀರಿನಲ್ಲಿ ಸದ್ಗುರು ಪೂಜೆ
ಮಂಡ್ಯ, ಸೆಪ್ಟೆಂಬರ್ 8: Rally for rivers ಅಭಿಯಾನದಡಿ ಇಡೀ ದೇಶದಾದ್ಯಂತ ಸುತ್ತುವ ಯೋಜನೆ ಹಾಕಿಕೊಂಡಿರುವ ಸದ್ಗುರು ಜಗ್ಗಿ ವಾಸುದೇವ್ ಇಂದು(ಸೆ.8) ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಸಮೀಪದ ಮೀನಾಕ್ಷಿಪುರದಲ್ಲಿರುವ ಹಿನ್ನೀರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇಶಾದ್ಯಂತ ನದಿ ಉಳಿಸಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ರಾಜ್ಯದಲ್ಲಿಯೂ ನಡೆಯುತ್ತಿದೆ . ನಮ್ಮ ದೇಶದ ಜೀವನಾಡಿಗಳೇ ನದಿಗಳು. ನಮ್ಮ ಸಂಸ್ಕೃತಿ ನಾಗರೀಕತೆಗಳು ನದಿಯ ದಡದಲ್ಲಿಯೇRally for rivers ಅಭಿಯಾನದಡಿ ಇಡೀ ದೇಶದಾದ್ಯಂತ ಸುತ್ತುವ ಯೋಜನೆ ಹಾಕಿಕೊಂಡಿರುವ ಸದ್ಗುರು ಜಗ್ಗಿ ವಾಸುದೇವ್ ಇಂದು(ಸೆ.8) ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಸಮೀಪದ ಮೀನಾಕ್ಷಿಪುರದಲ್ಲಿರುವ ಹಿನ್ನೀರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ದೇಶಾದ್ಯಂತ ನದಿ ಉಳಿಸಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ರಾಜ್ಯದಲ್ಲಿಯೂ ನಡೆಯುತ್ತಿದೆ . ನಮ್ಮ ದೇಶದ ಜೀವನಾಡಿಗಳೇ ನದಿಗಳು. ನಮ್ಮ ಸಂಸ್ಕೃತಿ ನಾಗರೀಕತೆಗಳು ನದಿಯ ದಡದಲ್ಲಿಯೇ ರೂಪುಗೊಂಡಿತು ಎಂದು ಇತಿಹಾಸ ತಿಳಿಸುತ್ತದೆ. ಆದರೆ ಇಂದು ದೇಶದ ನದಿಗಳೆಲ್ಲವೂ ನಶಿಸಿ ಹೋಗುವ ಹಂತ ತಲುಪಿದ್ದು, ನದಿಗಳು ಬತ್ತಿ ಕೇವಲ ಮಳೆಗಾಲದಲ್ಲಿ ಮಾತ್ರ ಕಾಣ ಸಿಗುವ ನದಿಗಳಾದರೂ ಅಚ್ಚರಿಯೇನಿಲ್ಲ. ಅದಕ್ಕಾಗಿಯೇ ನದಿ ಉಳಿಸಿ ಅಭಿಯಾನ ನಡೆಸಲಾಗುತ್ತಿದೆ. ರೂಪುಗೊಂಡಿತು ಎಂದು ಇತಿಹಾಸ ತಿಳಿಸುತ್ತದೆ. ಆದರೆ ಇಂದು ದೇಶದ ನದಿಗಳೆಲ್ಲವೂ ನಶಿಸಿ ಹೋಗುವ ಹಂತ ತಲುಪಿದ್ದು, ನದಿಗಳು ಬತ್ತಿ ಕೇವಲ ಮಳೆಗಾಲದಲ್ಲಿ ಮಾತ್ರ ಕಾಣ ಸಿಗುವ ನದಿಗಳಾದರೂ ಅಚ್ಚರಿಯೇನಿಲ್ಲ. ಅದಕ್ಕಾಗಿಯೇ ನದಿ ಉಳಿಸಿ ಅಭಿಯಾನ ನಡೆಸಲಾಗುತ್ತಿದೆ.
ಮೈಸೂರಿನಲ್ಲಿಯೂ ಕಳೆದ ಕೆಲವು ದಿನಗಳ ಹಿಂದೆ ಹಲವು ಸಂಘ, ಸಂಸ್ಥೆಗಳು ನದಿ ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದವು. ಶುಕ್ರವಾರ ಸಂಜೆ ಮಹಾರಾಜ ಕಾಲೇಜು ಮೈದಾನದಲ್ಲಿ ನದಿ ಉಳಿಸಿ ಅಭಿಯಾನ ಕುರಿತಂತೆ ಕಾರ್ಯಕ್ರಮ ಜರುಗಲಿದ್ದು, ಕೊಯಮತ್ತೂರಿನ ಈಶಾ ಫೌಂಡೇಶನ್ನಿನ ಸಂಸ್ಥಾಪಕ, ಮೈಸೂರು ಮೂಲದ ಸದ್ಗುರು ಜಗ್ಗಿ ವಾಸುದೇವ್ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ಶಾಸಕ ಪುಟ್ಟಣ್ಣಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸದ್ಗುರು ಜಗ್ಗಿ ವಾಸುದೇವ್ ಸೆಪ್ಟೆಂಬರ್ 3ರಿಂದಲೇ ನದಿ ಉಳಿಸಿ ಅಭಿಯಾನ ಆರಂಭಿಸಿದ್ದು, ಸೆ.8ರಂದು ಮೈಸೂರು ಹಾಗೂ ಸೆ.9ರಂದು ಬೆಂಗಳೂರಿನಲ್ಲಿ ರಾಜ್ಯದ ಜನತೆಯನ್ನು ನದಿ ಉಳಿಸಿ ಅಭಿಯಾನದ ಮೂಲಕ ಜಾಗೃತಗೊಳಿಸಲಿದ್ದಾರೆ. ನಮ್ಮ ನದಿಗಳ ದುಸ್ಥಿತಿಯ ಕುರಿತು ಅರಿವು ಮೂಡಿಸಬೇಕಿದೆ. ಮುಂದಿನ ಪೀಳಿಗೆಗೆ ನಾವು ನೀಡಬೇಕಾಗಿರುವುದು ಸಮೃದ್ಧವಾದ ನದಿ-ನೆಲ ಮಾತ್ರ. ಆದ್ದರಿಂದ ಜನಜಾಗೃತಿ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ. ಇದು ಚಳವಳಿಯಲ್ಲ. ಇದೊಂದು ಅಭಿಯಾನ' ಎಂದು ಅವರು ತಿಳಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications