ಮತ್ತೊಬ್ಬನ ಪ್ರಾಣ ಉಳಿಸಿ ತನ್ನ ಪ್ರಾಣ ಕಳೆದುಕೊಂಡ..
ಶ್ರೀರಂಗಪಟ್ಟಣ, ಆಗಸ್ಟ್ 19: ದಿನಗೂಲಿ ನೌಕರನೊಬ್ಬ ವಿದ್ಯುತ್ ಅವಘಡದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದ ಲೈನ್ ಮ್ಯಾನ್ ನನ್ನು ಉಳಿಸಿ, ತನ್ನ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ಸಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ.[ಈ ಹಳ್ಳಿಯಲ್ಲಿ ಸತ್ತರೆ ಮಣ್ಣು ಮಾಡುವವರೂ ಗತಿಯಿಲ್ಲ!]
ಗ್ರಾಮದ ನಿವಾಸಿ ಕರಿಯಪ್ಪ ಎಂಬುವರ ಪುತ್ರ ಗೋಪಾಲ್ (40) ಪ್ರಾಣ ಕಳೆದುಕೊಂಡ ದುರ್ದೈವಿ. ಈತ ಜಮೀನಿನಲ್ಲಿ ಕೆಲಸವಿಲ್ಲದ ಸಮಯದಲ್ಲಿ ವಿದ್ಯುತ್ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಈ ನಡುವೆ ಮಲ್ಲೇಗೌಡನ ಕೊಪ್ಪಲು ರಸ್ತೆಯ ಹಾಲು ಉತ್ಪಾದಕರ ಸಂಘದ ಮುಂಭಾಗದಲ್ಲಿದ್ದ ಟ್ರಾನ್ಸ್ ಫಾರ್ಮರ್ ಕೆಟ್ಟು ಹೋಗಿತ್ತು. ಅದನ್ನು ದುರಸ್ತಿಪಡಿಸಲು ಲೈನ್ ಮ್ಯಾನ್ ಮಂಜು ಎಂಬಾತ ವಿದ್ಯುತ್ ಕಂಬ ಏರಿದ್ದ. ಆ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಪ್ರಾಣ ಸಂಕಟದಲ್ಲಿ ಒದ್ದಾಡುತ್ತಿದ್ದರು.[ಮೋಂಬತ್ತಿ ಉರುಳಿಬಿದ್ದು ಹೊತ್ತಿ ಉರಿದ ಮದ್ಯವ್ಯಸನಿ]
ಆಗ ಅದೇ ಸ್ಥಳದಲ್ಲೇ ಕೆಲಸ ಮಾಡುತ್ತಿದ್ದ ಗೋಪಾಲ್, ತಕ್ಷಣ ಕಂಬ ಏರಿ ಮರದ ತುಂಡಿನಿಂದ ಲೈನ್ ಮ್ಯಾನ್ ಮಂಜು ಅವರನ್ನು ಕೆಳಕ್ಕೆ ತಳ್ಳಿ ರಕ್ಷಿಸಿದ್ದಾರೆ. ಆದರೆ ಲೈನ್ ಮ್ಯಾನ್ ಪ್ರಾಣ ಉಳಿಸಿದ ಗೋಪಾಲ್ ಗೆ ಕಂಬದಿಂದ ಇಳಿಯುವಾಗ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications