ಮೈಸೂರು ಸ್ವಚ್ಛತಾ ರಾಯಭಾರಿಗಳಾಗಿ ಜ್ಞಾನಾನಂದ ಸ್ವಾಮೀಜಿ, ಯೋಗಪಟು ಖುಷಿ
ಮೈಸೂರು, ನವೆಂಬರ್ 11 : ಮೈಸೂರು ಮಹಾನಗರ ಪಾಲಿಕೆಯು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಆತ್ಮ ಜ್ಞಾನಾನಂದ ಸ್ವಾಮೀಜಿ ಮತ್ತು ವಿಶ್ವ ಗಿನ್ನಿಸ್ ದಾಖಲೆ ಯೋಗಪಟು ಖುಷಿ ಹೆಚ್ ಅವರನ್ನು ಸ್ವಚ್ಛತಾ ರಾಯಭಾರಿಯನ್ನಾಗಿ ನಿಯೋಜಿಸಲಾಗಿದೆ ಎಂದು ಪಾಲಿಕೆ ಆರೋಗ್ಯ ಅಧಿಕಾರಿ ರಾಮಚಂದ್ರ ತಿಳಿಸಿದ್ದಾರೆ.
ಇದರನ್ವಯ ಈಗಾಗಲೇ ನಿಯೋಜಿಸಿರುವ ಸ್ವಚ್ಛತಾ ರಾಯಭಾರಿಗಳಾದ ರಾಜಮಾತೆ ಪ್ರಮೋದಾದೇವಿ ಹಾಗೂ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಭಾರತದ ಅಂತಾರಾಷ್ಟ್ರೀಯ ವೇಗದ ಬೌಲರ್ ಹಾಗೂ ಹಾಲಿ ಅಂತಾರಾಷ್ಟ್ರೀಯ ಮ್ಯಾಚ್ ರೆಫ್ರಿ ಜಾವಗಲ್ ಶ್ರೀನಾಥ್ ರವರ ಜೊತೆಗೆ ಹೊಸದಾಗಿ ನೇಮಕಗೊಂಡಿರುವ ಸ್ವಚ್ಛತಾ ರಾಯಭಾರಿಗಳ ಮುಖಾಮುಖಿ ಪರಿಚಯ ನ.12ರಂದು ಬೆಳಿಗ್ಗೆ 10 ಮೈಸೂರಿನ ಅರಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಮೈಸೂರು ನಗರವು ದೇಶದ ಪ್ರಥಮ ಸ್ವಚ್ಛನಗರ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡು, 2016-17ನೇ ಸಾಲಿನಲ್ಲಿ ಐದನೇ ಸ್ವಚ್ಛನಗರವೆಂಬ ಗರಿಮೆಯನ್ನು ಪಡೆದುಕೊಂಡಿದೆ. ಮೈಸೂರು ನಗರವು ಪ್ರಥಮ ಸ್ಥಾನವನ್ನು ಉಳಿಸಿಕೊಳ್ಳದೇ ಐದನೇ ಸ್ಥಾನವನ್ನು ಪಡೆಯಲು ಸಾರ್ವಜನಿಕರ ಸಹಕಾರ ದೊರೆಯದ ಕಾರಣ ಮೈಸೂರು ಐದನೇ ಸ್ಥಾನವನ್ನು ಪಡೆದುಕೊಂಡಿದೆ.
ಆದರೆ ಮೈಸೂರು ನಗರವು ದೇಶದ ಸ್ವಚ್ಛ ನಗರವೆಂಬ ಗರಿಮೆಯನ್ನು ನಿರಂತರವಾಗಿ ಉಳಿಸಿಕೊಳ್ಳಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications