ಸೀತೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಲೈಸೆಲ್ವಿ ವಿರುದ್ಧ ದೂರು
ಮೈಸೂರು, ಜನವರಿ 13: ಚಿಂತಕಿ ಕಲೈಸೆಲ್ವಿ, ಸೀತೆ ಹಸು, ಜಿಂಕೆ ಮಾಂಸ ತಿನ್ನುತ್ತಿದ್ದಳು ಎಂಬ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದು, ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಶೀರಾಮ ಸೇನೆಯ ನಗರಾಧ್ಯಕ್ಷ ಎಂ.ಸಂಜಯ್ ನಗರದ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದಾಖಲೆ ಸಮೇತ ದೂರು ನೀಡಿದ್ದು, ಪೊಲೀಸರು ದೂರು ಸ್ವೀಕರಿಸಿದ್ದಾರೆ.
ಅಷ್ಟಕ್ಕೂ ಚಿಂತಕಿ ಕಲೈಸೆಲ್ವಿ ಹೇಳಿದ್ದೇನು?
ಸೀತೆ ಜಿಂಕೆ, ಹಂದಿ, ದನದ ಮಾಂಸ ತಿಂದಿರುವ ಕುರಿತು ಸೀತೆ ಅರಣ್ಯ ಕಾಂಡದಲ್ಲಿ ಉಲ್ಲೇಖವಿದೆ. ಆಕೆ ತಾನೇ ಖುದ್ದು ದನದ ಮಾಂಸವನ್ನು ತುಪ್ಪದಲ್ಲಿ ಹುರಿದು ತಿಂದ ಬಗ್ಗೆ ಆ ಪುರಾಣದಲ್ಲಿ ಉಲ್ಲೇಖವಿದೆ. ಅದೇ ನಾವು ಈಗಿನ ಕಾಲದಲ್ಲಿ ಜಿಂಕೆ ಮಾಂಸ ತಿಂದಿದ್ದರೆ ಅರಣ್ಯ ಕಾಯ್ದೆ ಅಡಿ ಬಂಧನವಾಗುತ್ತಿತ್ತು ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ವೇದಗಳ ಕಾಲದಲ್ಲಿ ಮಹಿಳೆಯರಿಗೆ ಹೆಚ್ಚಿನ ಮಹತ್ವ ಇತ್ತು ಎಂಬುದು ಶುದ್ಧ ಸುಳ್ಳು. ಆದರೆ, ಮಹಿಳೆಯರಿಗೆ ಯಾವುದೇ ರೀತಿಯ ಸ್ವಾತಂತ್ರ್ಯವಿರಲಿಲ್ಲ. ಧರ್ಮವನ್ನು ಪ್ರತಿಪಾದಿಸಲು ಮಹಿಳೆಯರ ಮೇಲೆ ಈ ರೀತಿ ಹೇರಿಕೆ ಮಾಡಲು ಇವರು ಯಾರು?.
ವರ್ಣಾಶ್ರಮ ಧರ್ಮವನ್ನು ಒಪ್ಪಿಕೊಂಡು ವರ್ಣಾಶ್ರಮ ಶ್ರೇಷ್ಟ, ಬ್ರಾಹ್ಮಣರು ಶ್ರೇಷ್ಟ ಎಂದು ಒಪ್ಪಿಕೊಳ್ಳಬೇಕು. ಇಲ್ಲವಾದರೆ ಅವರನ್ನು ಕೀಳಾಗಿ ನೋಡುತ್ತಿದ್ದರು ಎಂದು ತಿಳಿಸಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications