ಡಿಕೆಶಿ ಬೆಂಬಲಿಗನ ಕೆನ್ನೆಗೆ ಬಾರಿಸಿದ ಸಿದ್ದರಾಮಯ್ಯ
Recommended Video
ಮೈಸೂರು, ಸೆಪ್ಟೆಂಬರ್ 4: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ಘಟನೆ ಮೈಸೂರಿನ ಏರ್ಪೋರ್ಟ್ನಲ್ಲಿ ಬುಧವಾರ ನಡೆದಿದೆ.
ಸಿದ್ದರಾಮಯ್ಯ ತಮಾಷೆಗೆ ಹಲವು ಬಾರಿ ತಮ್ಮ ಬೆಂಬಲಿಗರು ಕಾರ್ಯಕರ್ತರ ಕೆನ್ನೆಗೆ, ಭುಜಕ್ಕೆ ಹೊಡೆದದ್ದುಂಟು ಆದರೆ ಕೋಪದಲ್ಲಿ ಇದೇ ಮೊದಲ ಬಾರಿಗೆ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ.
ಸಿದ್ದರಾಮಯ್ಯ ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 9 ಗಂಟೆಗೆ ಎಚ್ಎಎಲ್ ವಿಶೇಷ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಿದ್ದರು. ಈ ವೇಳೆ ಅವರು ಮಾಧ್ಯಮದ ಜೊತೆ ಮೈಸೂರಿನಲ್ಲಿ ಮಾತನಾಡಿದ್ದಾರೆ. ನಂತರ ಕಾರ್ಯಕರ್ತನ ಕೆನ್ನೆಗೆ ಸಿದ್ದು ಬಾರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬುವವರು ಯಾವುದೋ ವ್ಯಕ್ತಿಗೆ ಕರೆ ಮಾಡಿದ್ದರು. ಅದಾದ ನಂತರ ಹತ್ತಿರ ಬಂದ ಸಿದ್ದರಾಮಯ್ಯ ಅವರಿಗೆ ಮೊಬೈಲ್ ನೀಡಲು ರವಿ ಮುಂದಾಗಿದ್ದರು. ಅಷ್ಟೇ ಅಲ್ಲ, ದೂರವಾಣಿ ಸಂಪರ್ಕದಲ್ಲಿರುವವರ ಜೊತೆ ಮಾತನಾಡುವಂತೆ ಕೋರಿದ್ದರು. 'ನಾನು ಮಾತಾನಡುವುದಿಲ್ಲ ಹೋಗ್' ಎಂದು ಸಿದ್ದರಾಮಯ್ಯ ರವಿ ಕೆನ್ನೆಗೆ ಬಾರಿಸಿ , ಪಕ್ಕಕ್ಕೆ ತಳ್ಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ರವಿಯು ಮೈಸೂರಿನ ಡಿಕೆಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದಾರೆ.
ಹಬ್ಬದ ದಿನವೂ ಡಿಕೆಶಿ ಅವರನ್ನು ಅವರನ್ನು ಇಡಿ ಬಿಟ್ಟಿಲ್ಲ, ಅವರ ತಂದೆಯ ಕಾರ್ಯಕ್ರಮಕ್ಕೆ ಹೋಗಲೂ ಬಿಟ್ಟಿಲ್ಲ. ಮನುಷ್ಯತ್ವ ಇರುವ ಯಾರೂ ಹೀಗೆ ಮಾಡುವುದಿಲ್ಲ. ಡಿಕೆಶಿ ಕಣ್ಣೀರು ಹಾಕಿದ್ದರು. ಹಬ್ಬದ ದಿನದಂದಾದರೂ ಬಿಡಬಹುದಿತ್ತು ಎಂದು ಮರುಗಿದ್ದರು.
ಸಿದ್ದರಾಮಯ್ಯ ಕಾರ್ಯಕರ್ತನ ಕೆನ್ನೆಗೆ ಹೊಡೆದಿದ್ದಂತೂ ಸತ್ಯ ಹಾಗಾದರೆ ಕಾರ್ಯಕರ್ತ ಯಾರ ಬಳಿ ಮಾತನಾಲು ಹೇಳಿದ್ದರು ಎನ್ನುವ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications