Siddaramaiah: ವರುಣಾದಲ್ಲಿ ಸಿದ್ದುಗೆ ಗದ್ದುಗೆ ಖಚಿತ ಎಂದು ಭವಿಷ್ಯ ನುಡಿದ ಅರ್ಚಕ
ವರುಣಾ ಕ್ಷೇತ್ರದಲ್ಲಿ ಈ ಬಾರಿ ಸಿದ್ದರಾಮಯ್ಯ ಗೆಲ್ಲೋದು ಖಚಿತ ಎಂದು ಚೊಕ್ಕನಹಳ್ಳಿಯ ಚಿಕ್ಕಮ್ಮ ದೇವಿ ಭವಿಷ್ಯ ನುಡಿದಿದೆ ಎಂದ ದೇವಿಯ ಅರ್ಚಕರು ತಿಳಿಸಿದ್ದಾರೆ. 7ನೇ ತಾರೀಕು ಯತೀಂದ್ರ ಸಿದ್ದರಾಮಯ್ಯ ಇಲ್ಲಿಗೆ ಬಂದು ಪೂಜೆ ಮಾಡಿಸಿದ್ದರು. ಈ ಸಂದರ್ಭದಲ್ಲಿ ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲುವ ಸೂಚನೆ ನೀಡಿದೆ ಎಂದು ಅರ್ಚಕರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿಚಾರದಲ್ಲಿ ಕೂಡ ದೇವಿ ಭವಿಷ್ಯ ನುಡಿದಿದ್ದು, ಅದು ನಿಜವಾಗಿತ್ತು ಎಂದು ಹೇಳಿದ್ದಾರೆ. ಎರಡು ಕಡೆ ನಿಂತರೆ ಮೋದಿ ಗೆಲ್ತಾರೆ, ನೂರು ಜನ ವಿರೋಧಿಗಳು ಇದ್ದರೂ ನಾನು ಈ ಬಾರಿ ಪಾಸ್ ಮಾಡಿಕೊಡ್ತೀನಿ ಎಂಧು ಚಿಕ್ಕಮ್ಮ ದೇವಿ ಭವಿಷ್ಯ ನುಡಿದಿತ್ತು ಎಂದಿದ್ದಾರೆ.

ಈ ಸಿದ್ದರಾಮಯ್ಯ ಅವರಿಗೂ ಎರಡು ಕಡೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ದೇವಿ ಸಲಹೆ ನೀಡಿದ್ದಳು, ಆದರೆ ಕಾರಣಾಂತರದಿಂದ ಅವರು ಎರಡು ಕಡೆ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದರೂ, ಈ ಬಾರಿ ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲುವುದು ಖಚಿತ ಎಂದರು, ಇದನ್ನು ದೇವಿ ಹೇಳುತ್ತಿಲ್ಲ ಬದಲಾಗಿ ನನಗೆ ಮುನ್ಸೂಚನೆ ಸಿಕ್ಕಿದೆ, ಅವರು ಹೆಚ್ಚಿನ ಅಂತರದಲ್ಲಿ ಗೆಲ್ಲದಿದ್ದರೂ ಗೆಲ್ಲುವುದು ಮಾತ್ರ ನಿಶ್ಚಿತ ಎಂದು ಹೇಳಿದ್ದಾರೆ. ದೇವಿ ಅವರಿಗೆ ಬೆನ್ನೆಲುಬಾಗಿ ನಿಂತಿದ್ದಾಳೆ ಎಂದು ಹೇಳಿದರು.
ಸಿದ್ದರಾಮಯ್ಯ ಇನ್ನೂ ಈ ದೇವಸ್ಥಾನಕ್ಕೆ ಭೇಟಿ ಮಾಡಿಲ್ಲ, ಆದರೂ ಅವರು ಆದಷ್ಟು ಬೇಗ ಇಲ್ಲಿಗೆ ಬಂದು ಅಮ್ಮನ ಆಶೀರ್ವಾದ ಪಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯ ಕೂಡ ಎರಡು ಕಡೆ ನಿಲ್ಲಲು ಬಯಸಿದ್ದರು, ಆದರೆ ಹೈ ಕಮಾಂಡ್ ಟಿಕೆಟ್ ನೀಡದ ಕಾರಣ ವರುಣಾದಲ್ಲಿ ಸ್ಪರ್ಧೆ ಮಾಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications