ರಂಗಾಯಣದಲ್ಲಿ ಪರ್ವ ನಾಟಕದ ಮೊದಲ ಪ್ರದರ್ಶನ ವೀಕ್ಷಿಸಿದ ಎಸ್.ಎಲ್.ಭೈರಪ್ಪ
ಮೈಸೂರು, ಮಾರ್ಚ್ 12: ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರ ಪರ್ವ ಕಾದಂಬರಿ ಆಧಾರಿತ "ಪರ್ವ' ನಾಟಕ ಮಾ.12 ರಿಂದ ಪ್ರದರ್ಶನಗೊಳ್ಳುತ್ತಿದ್ದು, ಶುಕ್ರವಾರ ನಾಟಕಕ್ಕೆ ಚಾಲನೆ ನೀಡಲಾಯಿತು.
ಮೊದಲ ಪ್ರದರ್ಶನದ ಹಿನ್ನೆಲೆಯಲ್ಲಿ ರಂಗಾಯಣದ ಇಡೀ ಕಲಾಮಂದಿರ ಹೌಸ್ ಫುಲ್ ಆಗುವ ಮೂಲಕ ಮೊದಲ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯಿತು. ನಾನು ಎಸ್.ಎಲ್ ಭೈರಪ್ಪ ಈ ನಾಟಕಕ್ಕೆ ಚಾಲನೆ ಕೊಡುತ್ತಿದ್ದೇನೆ ಎನ್ನುವ ಮೂಲಕ ಪರ್ವ ನಾಟಕದ ಮೂಲ ರಚನಾಕಾರರಾದ ಎಸ್.ಎಲ್.ಭೈರಪ್ಪ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿದರು.
""ಇದು ರಂಗಾಯಣದಲ್ಲಿ ಹೊಸ ಮೈಲಿಗಲ್ಲು. ಈ ಮಹಾಪರ್ವದ ವಿಶೇಷ ಪ್ರದರ್ಶನಕ್ಕೆ ಹಣ ಕೊಟ್ಟು ಟಿಕೆಟ್ ಕೊಟ್ಟು ಬಂದಿರುವ ಪ್ರೇಕ್ಷಕರೇ ಅತಿಥಿಗಳು'' ಎಂದರು.

ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮಾತನಾಡಿ, ""ಪ್ರಕಾಶ್ ಬೆಳವಾಡಿ ನಾಟಕ ನಿರ್ದೇಶನ ಮಾಡಿದ್ದು, ಕನ್ನಡ ಕಾಯಕ ವರ್ಷದಲ್ಲಿ ಕನ್ನಡದಲ್ಲಿ ʻಪರ್ವʼವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ.'' ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಚೈನೀಸ್, ರಷ್ಯನ್ ಭಾಷೆಗೆ ಅನುವಾದ ಮಾಡಿದ್ದಾರೆಂದು ಸ್ಮರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications