ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಯಡಿಯೂರಪ್ಪನ ಪರ ಸೋದರಿ ಮಗನಿಂದ ಪೂಜೆ

|
Google Oneindia Kannada News

ಮೈಸೂರು, ಜುಲೈ 17: ಒಂದೆಡೆ ಸಿಎಂ ಕುಮಾರ ಸ್ವಾಮಿಯವರ ಪರ ನಾಳೆ ವಿಶ್ವಾಸ ಮತ ಯಾಚನೆ ಯಶಸ್ವಿಯಾಗಲಿ ಎಂದು ಪೂಜೆ ನಡೆಯುತ್ತಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಪೂಜೆಗಳು ನಡೆಯುತ್ತಿವೆ.

 ಯಡಿಯೂರಪ್ಪ ಸಿಎಂ ಆಗಲು ಉರುಳು ಸೇವೆ ಸಲ್ಲಿಸಿದ ಕೊಪ್ಪದ ಯುವಕ ಯಡಿಯೂರಪ್ಪ ಸಿಎಂ ಆಗಲು ಉರುಳು ಸೇವೆ ಸಲ್ಲಿಸಿದ ಕೊಪ್ಪದ ಯುವಕ

ಇಂದು ಕೂಡ ಯಡಿಯೂರಪ್ಪ ಅವರ ಸಹೋದರಿಯ ಪುತ್ರ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಗರದ ನಜರ್ ಬಾದ್ ನಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಮೈತ್ರಿ ಸರ್ಕಾರ ಪತನವಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

special pooja by yeddyurappa sister son in mysuru

ಯಡಿಯೂರಪ್ಪ ಅವರ ಸಹೋದರಿಯ ಮಗ ರಾಜೇಶ್ ಪೂಜೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, "ರಾಜ್ಯದಲ್ಲಿ ರಾಜಕೀಯ ಗ್ರಹಣ ಹೋಗಲಿ. ಯಡಿಯೂರಪ್ಪನವರ ನೇತೃತ್ವದ ಹೊಸ ಸರ್ಕಾರ ಬರಲಿ. ನಮ್ಮೆಲ್ಲರ ಆಶಯದಂತೆ ಬಿಜೆಪಿ ಸರ್ಕಾರ ರಚನೆಯಾಗಲಿ" ಎಂದರು.

English summary
BJP Leader BS Yaddyurappa's sister son offered special pooja in Mysuru. They did special pooja and prayed for B S Yadiyurappa's success.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X