ಮೈಸೂರು : ಬಲ್ಲಹಳ್ಳಿ ಬಡಾವಣೆ ಯೋಜನೆಗೆ ಅನುಮೋದನೆ
ಮೈಸೂರು, ಜ. 23: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಉದ್ದೇಶಿತ ಬಲ್ಲಹಳ್ಳಿ ವಸತಿ ಬಡಾವಣೆ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಉದ್ದೇಶಿತ ಬಲ್ಲಹಳ್ಳಿ ವಸತಿ ಬಡಾವಣೆಯ ಸಂಕ್ಷಿಪ್ತ ವಿವರ ಈ ಕೆಳಗಿನಂತಿದೆ.
- ಬಲ್ಲಹಳ್ಳಿ ಗ್ರಾಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 60 : 40 ರ ಅನುಪಾತದಲ್ಲಿ ಜಮೀನುಗಳನ್ನು ಸ್ವಾದೀನಪಡಿಸಿಕೊಂಡು ರೈತರಿಗೆ ಪರಿಹಾರಕ್ಕೆ ಬದಲಾಗಿ ಲಭ್ಯವಿರುವ ವಸತಿ ವಲಯದಲ್ಲಿ ಶೇ. 40ರಷ್ಟು ಸಂಪೂರ್ಣ ಅಭಿವೃದ್ಧಿ ಹೊಂದಿರುವ ನಿವೇಶನ ವಿಸ್ತೀರ್ಣವನ್ನು ನೀಡಲಾಗುವುದು.
- ಬಲ್ಲಹಳ್ಳಿ ಗ್ರಾಮದಲ್ಲಿ ವಸತಿ ಬಡಾವಣೆ ರಚಿಸಲು ಸುಮಾರು 484 ಎಕರೆ 24 ಗುಂಟೆ ವಿಸ್ತೀರ್ಣವನ್ನು ಗುರುತಿಸಿದೆ.
- ಈ ಯೋಜನೆಗಾಗಿ 258 ಕೋಟಿ ರು. ವೆಚ್ಚದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದಕ್ಕೆ ಅನುಮೋದನೆ ದೊರೆತಿದೆ.
- ಉದ್ದೇಶಿತ ಬಡಾವಣೆಯಿಂದ ವಿವಿಧ ಅಳತೆಯ 6155 ನಿವೇಶನಗಳನ್ನು ರಚಿಸಿ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.
- ಸುಮಾರು 18 ತಿಂಗಳುಗಳ ಒಳಗೆ ಬಡಾವಣೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ನಿವೇಶನ ಹಂಚುವುದು ಪ್ರಾಧಿಕಾರದ ಉದ್ದೇಶ.
- ಆರ್.ಟಿ.ನಗರ ಬಡಾವಣೆಯಿಂದ ಉದ್ದೇಶಿತ ಬಲ್ಲಹಳ್ಳಿ ವಸತಿ ಬಡಾವಣೆಗೆ ಸುಮಾರು 4. ಕಿ.ಮೀ. ಅಂತರವಿದೆ. ಹಾಲಿ ಇರುವ ಹೊರವರ್ತುಲ ರಸ್ತೆಯಿಂದ ಉದ್ದೇಶಿತ ಬಡಾವಣೆಗೆ 100 ಅಡಿ ಅಗಲದ ಜೋಡಿ ರಸ್ತೆ ಸಂಪರ್ಕ ಕಲ್ಪಿಸಬಹುದು.
More From
-
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ












Click it and Unblock the Notifications