ಮೈಸೂರು : ಬಲ್ಲಹಳ್ಳಿ ಬಡಾವಣೆ ಯೋಜನೆಗೆ ಅನುಮೋದನೆ
ಮೈಸೂರು, ಜ. 23: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಉದ್ದೇಶಿತ ಬಲ್ಲಹಳ್ಳಿ ವಸತಿ ಬಡಾವಣೆ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಉದ್ದೇಶಿತ ಬಲ್ಲಹಳ್ಳಿ ವಸತಿ ಬಡಾವಣೆಯ ಸಂಕ್ಷಿಪ್ತ ವಿವರ ಈ ಕೆಳಗಿನಂತಿದೆ.
- ಬಲ್ಲಹಳ್ಳಿ ಗ್ರಾಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 60 : 40 ರ ಅನುಪಾತದಲ್ಲಿ ಜಮೀನುಗಳನ್ನು ಸ್ವಾದೀನಪಡಿಸಿಕೊಂಡು ರೈತರಿಗೆ ಪರಿಹಾರಕ್ಕೆ ಬದಲಾಗಿ ಲಭ್ಯವಿರುವ ವಸತಿ ವಲಯದಲ್ಲಿ ಶೇ. 40ರಷ್ಟು ಸಂಪೂರ್ಣ ಅಭಿವೃದ್ಧಿ ಹೊಂದಿರುವ ನಿವೇಶನ ವಿಸ್ತೀರ್ಣವನ್ನು ನೀಡಲಾಗುವುದು.
- ಬಲ್ಲಹಳ್ಳಿ ಗ್ರಾಮದಲ್ಲಿ ವಸತಿ ಬಡಾವಣೆ ರಚಿಸಲು ಸುಮಾರು 484 ಎಕರೆ 24 ಗುಂಟೆ ವಿಸ್ತೀರ್ಣವನ್ನು ಗುರುತಿಸಿದೆ.
- ಈ ಯೋಜನೆಗಾಗಿ 258 ಕೋಟಿ ರು. ವೆಚ್ಚದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದಕ್ಕೆ ಅನುಮೋದನೆ ದೊರೆತಿದೆ.
- ಉದ್ದೇಶಿತ ಬಡಾವಣೆಯಿಂದ ವಿವಿಧ ಅಳತೆಯ 6155 ನಿವೇಶನಗಳನ್ನು ರಚಿಸಿ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.
- ಸುಮಾರು 18 ತಿಂಗಳುಗಳ ಒಳಗೆ ಬಡಾವಣೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ನಿವೇಶನ ಹಂಚುವುದು ಪ್ರಾಧಿಕಾರದ ಉದ್ದೇಶ.
- ಆರ್.ಟಿ.ನಗರ ಬಡಾವಣೆಯಿಂದ ಉದ್ದೇಶಿತ ಬಲ್ಲಹಳ್ಳಿ ವಸತಿ ಬಡಾವಣೆಗೆ ಸುಮಾರು 4. ಕಿ.ಮೀ. ಅಂತರವಿದೆ. ಹಾಲಿ ಇರುವ ಹೊರವರ್ತುಲ ರಸ್ತೆಯಿಂದ ಉದ್ದೇಶಿತ ಬಡಾವಣೆಗೆ 100 ಅಡಿ ಅಗಲದ ಜೋಡಿ ರಸ್ತೆ ಸಂಪರ್ಕ ಕಲ್ಪಿಸಬಹುದು.
More From
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications