ಸುತ್ತೂರು ಶ್ರೀಗಳಿಂದ ಮೈಸೂರು ಮೃಗಾಲಯಕ್ಕೆ ಹಣಕಾಸಿನ ನೆರವು

ಮೈಸೂರು, ಜೂನ್ 13: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯು ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಮೃಗಾಲಯಕ್ಕೆ ಸಹಾಯ ಹಸ್ತ ಚಾಚಿದ್ದು, ಮೈಸೂರಿನ ಜಯಚಾಮರಾಜೆಂದ್ರ ಮೃಗಾಲಯಕ್ಕೆ 5 ಲಕ್ಷ ರುಪಾಯಿಗಳ ಹಣಕಾಸಿನ ನೆರವು ನೀಡಿದ್ದಾರೆ.

Recommended Video

      ಅಮೂಲ್ಯ ಲಿಯೊನಾ ಸಿಕ್ಕಿದೆ ಬೇಲ್..! | Amulya Leone gets bail | Oneindia Kannada

      ಸುಮಾರು ಎರಡೂವರೆ ತಿಂಗಳುಗಳ ಕಾಲ ಲಾಕ್‌ಡೌನ್‌ ಇದ್ದಿದ್ದರಿಂದ ಮೃಗಾಲಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಹೀಗಾಗಿ ಮೃಗಾಲಯದಲ್ಲಿನ ಪ್ರಾಣಿಗಳ ಆಹಾರ ನಿರ್ವಹಣೆಗೆ ಹಣಕಾಸಿನ ಸಮಸ್ಯೆ ಎದುರಾಗಿತ್ತು.

      Suttur Swamiji Donates 5 Lakh To Mysore Zoo

      ಮೃಗಾಲಯಕ್ಕೆ ಜನರು ಬರದೆ ಇರುವ ಕಾರಣ, ಪ್ರಾಣಿಗಳ ನಿರ್ವಹಣೆಗೆ ಹಣಕಾಸಿನ ನೆರವು ಬೇಕಿದೆ. ಹೀಗಾಗಿ ಈಗಾಗಲೇ ಅನೇಕರು ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇದೀಗ ಸುತ್ತೂರು ಶ್ರೀಗಳು 5 ಲಕ್ಷ ರೂಪಾಯಿ ನೀಡಿದ್ದಾರೆ.

      ಶ್ರೀಗಳಿಂದ ಆರ್ಥಿಕ ನೆರವು ಸಿಕ್ಕಿದ್ದು, ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿದೇಶಕರ ಅಜಿತ್‌ ಕುಲಕರ್ಣಿ ಧನ್ಯವಾದ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+