ಮೈಸೂರು: ಸಿನಿಮಾ ಶೂಟಿಂಗ್ ವೇಳೆ ತೆಲುಗು ನಟ ಗೋಪಿಚಂದ್ಗೆ ಗಾಯ
ಮೈಸೂರು, ಏಪ್ರಿಲ್ 29: ತೆಲುಗು ನಟ ಗೋಪಿಚಂದ್ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣವನ್ನು ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸುತ್ತಿದ್ದು, ಶೂಟಿಂಗ್ ವೇಳೆ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ.
ಶುಕ್ರವಾರ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿದ್ದರಿಂದ ಅಲ್ಪ ಪ್ರಮಾಣದ ಗಾಯವಾಗಿದ್ದು, ಹಾಗಾಗಿ ಚಿತ್ರದ ಚಿತ್ರೀಕರಣವು ಇಂದು ಸ್ಥಗಿತಗೊಂಡಿದೆ.
ಇನ್ನು ಈ ಕುರಿತು ಚಲನಚಿತ್ರ ಘಟಕ ಪ್ರತಕ್ರಿಯಿಸಿದ್ದು, ನಟ ಗೋಪಿಚಂದ್ ಚೆನ್ನಾಗಿದ್ದಾರೆ. ಘಟನೆಯ ಬಗ್ಗೆ ಚಿಂತಿಸಬೇಡಿ ಎಂದು ಅವರ ಅಭಿಮಾನಿಗಳು ಮತ್ತು ಸ್ನೇಹಿತರಿಗೆ ವಿನಂತಿಸಿದೆ.

ಅಂದಹಾಗೆ, ಈ ಚಿತ್ರ ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ನಾಯಕಿಯಾಗಿ ಹಯಾತಿ ಮತ್ತು ಜಗಪತಿಬಾಬು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
More From
-
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications