ಹೃದಯಾಘಾತದಿಂದ ಮೈಸೂರಿನ ಹಿರಿಯ ಪತ್ರಕರ್ತ ಅನೂಪ್ ಕುಮಾರ್ ನಿಧನ

ಮೈಸೂರು, ಜನವರಿ 1: 'ದಿ ಹಿಂದೂ' ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಅನೂಪ್ ಕುಮಾರ್(50) ಹೃದಯಾಘಾತದಿಂದ ಇಂದು(ಜ.1) ಮೃತಪಟ್ಟಿದ್ದಾರೆ.

ಕೆಲ ವರ್ಷಗಳಿಂದ ದೆಹಲಿಯಲ್ಲಿ ಕೆಲಸ ನಿರವಹಿಸುತ್ತಿದ್ದ ಅನೂಪ್ ಅವರು ಮೂಲತಃ ಮೈಸೂರಿನವರು.

ಪ್ರವಾಸಕ್ಕೆಂದು ಕುಟುಂಬ ಸಮೇತ ಚಂಡಿಗಢ ಮನಾಲಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತಂದು, ಇಂದು ಸಂಜೆ ಇಲ್ಲಿನ ವಿಜಯನಗರದ ಅವರ ನಿವಾಸದ ಬಳಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗುತ್ತದೆ ಎಂದು ಅವರ ಕುಟುಂಬ ವರ್ಗದವರು ಮಾಹಿತಿ ನೀಡಿದ್ದಾರೆ.

, Anoop Kumar

ಮೈಸೂರಿನ ಗೋಕುಲಂ ಬಡಾವಣೆಯ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅನೂಪ್ ಅವರ ಅಕಾಲಿಕ ಮರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+