ಮೈಸೂರಿನ ಜಾಂಬೂರಿ ಉತ್ಸವವೇ ಮಹದೇವ ಪ್ರಸಾದ್ ಕೊನೆ ಕಾರ್ಯಕ್ರಮ
ಮೈಸೂರು, ಜನವರಿ 4: ಹೃದಯಾಘಾತದಿಂದ ವಿಧಿವಶರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಮೈಸೂರಿನ ಜಾಂಬೂರಿ ಉತ್ಸವದ ಐದನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ನೇಹಿತ ಸಿಂಧ್ಯಾ ಅವರನ್ನು ನೆನಪಿಸಿಕೊಂಡಿದ್ದರು. ರಾಜಕೀಯವಾಗಿ ಇದೇ ಅವರ ಅಂತಿಮ ಕಾರ್ಯಕ್ರಮ.
ಮೈಸೂರಿನ ನಂಜನಗೂಡಿನ ರಸ್ತೆಯಲ್ಲಿರುವ ಅಡಕನಹಳ್ಳಿಯ 17 ನೇ ಜಾಂಬೂರಿ ಸ್ಕೌಟ್ ಮತ್ತು ಗೈಡ್ಸ್ ಸಮಾವೇಶದ 5ನೇ ದಿನ ವಿವಿಧ ರಾಜ್ಯಗಳ ಆಹಾರ ಮೇಳಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಚಿವ ಮಹದೇವ ಪ್ರಸಾದ್, ಕಾರ್ಯಕ್ರಮ ಉದ್ಘಾಟನೆ ಮಾಡಿದ್ದರು.[ಮಹದೇವ ಪ್ರಸಾದ್ ಸ್ಥಾನ ತುಂಬುವವರು ಯಾರು?]

ಬಳಿಕ ಮಾತನಾಡಿ, ಭಾರತದ ಎಲ್ಲಾ ಸಂಸ್ಕೃತಿಯ ಆಹಾರಗಳು ಮೈಸೂರಿನ ಅಡಕನಹಳ್ಳಿಯಲ್ಲಿ ತೆರೆದುಕೊಂಡಿದೆ. ಮಿನಿ ಭಾರತವೇ ಮೈಸೂರಿನಲ್ಲಿದೆ ಎಂದು ಪ್ರಸಂಶೆಯ ಮಾತುಗಳನ್ನಾಡಿದ್ದರು. ಅಲ್ಲದೆ ಜಾಂಬೂರಿ ಸಮಾವೇಶದ ರೂವಾರಿ ಹಾಗೂ ಜನತಾ ಪರಿವಾರದ ಸ್ನೇಹಿತ ಪಿ.ಜಿ.ಆರ್. ಸಿಂಧ್ಯಾ ನೆನಪಿಸಿಕೊಂಡಿದ್ದರು.[ಮಹದೇವ ಪ್ರಸಾದ್ ನಿಧನ : ಮುಖಂಡರ ಅಂತಿಮ ನುಡಿ]

ಜಿಲ್ಲೆಯಲ್ಲಿ 17ನೇ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಸಮಾವೇಶದ ಆಹಾರ ಮೇಳ ಇನ್ನು ನಡೆಯುತ್ತಿದೆ. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರು ಮಾತ್ರ ನಮ್ಮೊಂದಿಗಿಲ್ಲ ಆಹಾರ ಮೇಳಗಳ ಉದ್ಘಾಟನೆಯೇ ಅವರ ಕೊನೆಯ ಕಾರ್ಯಕ್ರಮ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications