ಮೈಸೂರಿನ ಜಾಂಬೂರಿ ಉತ್ಸವವೇ ಮಹದೇವ ಪ್ರಸಾದ್ ಕೊನೆ ಕಾರ್ಯಕ್ರಮ
ಮೈಸೂರು, ಜನವರಿ 4: ಹೃದಯಾಘಾತದಿಂದ ವಿಧಿವಶರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಮೈಸೂರಿನ ಜಾಂಬೂರಿ ಉತ್ಸವದ ಐದನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ನೇಹಿತ ಸಿಂಧ್ಯಾ ಅವರನ್ನು ನೆನಪಿಸಿಕೊಂಡಿದ್ದರು. ರಾಜಕೀಯವಾಗಿ ಇದೇ ಅವರ ಅಂತಿಮ ಕಾರ್ಯಕ್ರಮ.
ಮೈಸೂರಿನ ನಂಜನಗೂಡಿನ ರಸ್ತೆಯಲ್ಲಿರುವ ಅಡಕನಹಳ್ಳಿಯ 17 ನೇ ಜಾಂಬೂರಿ ಸ್ಕೌಟ್ ಮತ್ತು ಗೈಡ್ಸ್ ಸಮಾವೇಶದ 5ನೇ ದಿನ ವಿವಿಧ ರಾಜ್ಯಗಳ ಆಹಾರ ಮೇಳಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಚಿವ ಮಹದೇವ ಪ್ರಸಾದ್, ಕಾರ್ಯಕ್ರಮ ಉದ್ಘಾಟನೆ ಮಾಡಿದ್ದರು.[ಮಹದೇವ ಪ್ರಸಾದ್ ಸ್ಥಾನ ತುಂಬುವವರು ಯಾರು?]

ಬಳಿಕ ಮಾತನಾಡಿ, ಭಾರತದ ಎಲ್ಲಾ ಸಂಸ್ಕೃತಿಯ ಆಹಾರಗಳು ಮೈಸೂರಿನ ಅಡಕನಹಳ್ಳಿಯಲ್ಲಿ ತೆರೆದುಕೊಂಡಿದೆ. ಮಿನಿ ಭಾರತವೇ ಮೈಸೂರಿನಲ್ಲಿದೆ ಎಂದು ಪ್ರಸಂಶೆಯ ಮಾತುಗಳನ್ನಾಡಿದ್ದರು. ಅಲ್ಲದೆ ಜಾಂಬೂರಿ ಸಮಾವೇಶದ ರೂವಾರಿ ಹಾಗೂ ಜನತಾ ಪರಿವಾರದ ಸ್ನೇಹಿತ ಪಿ.ಜಿ.ಆರ್. ಸಿಂಧ್ಯಾ ನೆನಪಿಸಿಕೊಂಡಿದ್ದರು.[ಮಹದೇವ ಪ್ರಸಾದ್ ನಿಧನ : ಮುಖಂಡರ ಅಂತಿಮ ನುಡಿ]

ಜಿಲ್ಲೆಯಲ್ಲಿ 17ನೇ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಸಮಾವೇಶದ ಆಹಾರ ಮೇಳ ಇನ್ನು ನಡೆಯುತ್ತಿದೆ. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರು ಮಾತ್ರ ನಮ್ಮೊಂದಿಗಿಲ್ಲ ಆಹಾರ ಮೇಳಗಳ ಉದ್ಘಾಟನೆಯೇ ಅವರ ಕೊನೆಯ ಕಾರ್ಯಕ್ರಮ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications