ಆಪ್ತ ಸಹಾಯಕನಿಂದ ಶೂ ಧರಿಸಿಕೊಂಡ ಸಿಎಂ ಸಿದ್ದರಾಮಯ್ಯ
ನಟ ಚೇತನ್ ರಾಮ್ ರಾವ್ ಅಂತಿಮ ದರ್ಶನ ಪಡೆದ ನಂತರ ಮನೆಯಿಂದ ಹೊರಬಂದ ಸಿಎಂ ಹೊರಗೆ ಬಿಟ್ಟಿದ್ದ ಶೂ ಅನ್ನು ತಮ್ಮ ಆಪ್ತ ಸಹಾಯಕ ಕುಮಾರ್ ಅವರಿಂದ ಸಾರ್ವಜನಿಕರ ಎದುರಲ್ಲೇ ಹಾಕಿಸಿಕೊಂಡರು. ಈ ಘಟನೆ ತೀವ್ರ ಟೀಕೆಗೆ ಕಾರಣವಾಗಿದೆ.
ಮೈಸೂರು, ಡಿಸೆಂಬರ್ 25: ವಿವಿಧ ಕಾರ್ಯಕ್ರಮ ಉದ್ಘಾಟನೆಗಾಗಿ ಮೈಸೂರಿಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರು ತಮ್ಮ ಆಪ್ತ ಸಹಾಯಕನಿಂದ ಶೂ ಧರಿಸಿಕೊಂಡ ಪ್ರಸಂಗ ಶನಿವಾರ ನಡೆಯಿತು. ಇದು ಸಾಮಾಜಿಕ ಜಾಲ ತಾಣ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಕಾರಣವಾಗಿದೆ.
ಸಾಂಸ್ಕೃತಿಕ ನಗರೀಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯನವರು ಹಿರಿಯ ನಟ ಚೇತನ್ ರಾಮ್ ರಾವ್ ನಿಧನದ ಹಿನ್ನೆಲೆ ಅಂತಿಮ ದರ್ಶನ ಪಡೆದರು. ನಂತರ ರಾಮ್ರಾವ್ ಮನೆಯಿಂದ ಹೊರಬಂದ ಸಿದ್ದರಾಮಯ್ಯ, ಹೊರಗೆ ಬಿಟ್ಟಿದ್ದ ಶೂ ಅನ್ನು ತಮ್ಮ ಆಪ್ತ ಸಹಾಯಕ ಕುಮಾರ್ ಅವರಿಂದ ಸಾರ್ವಜನಿಕರ ಎದುರಲ್ಲೇ ಹಾಕಿಸಿಕೊಂಡರು. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಕಾರಣವಾಗಿದ್ದು, ಕೆಲವರು ಮುಖ್ಯಮಂತ್ರಿಗಳು ಹೀಗೆ ಮಾಡಬಾರದಿತ್ತು ಎಂದರೆ ಕೆಲವರು ಅವರ ಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ.['ಸಿಯಾಚಿನ್' ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಪ್ರಮಾದ]

ಇನ್ನು ಸಿದ್ದರಾಮಯ್ಯನವರ ಕಾಲಿಗೆ ಶೂ ಹಾಕಿದ್ದು ಅವರ ಆಪ್ತ ಸಹಾಯಕ ಅಲ್ಲ ಅವರ ದೂರದ ಸಂಬಂಧಿ ಎಂದು ಮುಖ್ಯಮಂತ್ರಿಯವರ ಕಚೇರಿ ಸ್ಪಷ್ಟಪಡಿಸಿದೆ. ಆಪ್ತ ಸಹಾಯಕ ಹೀರಾ ನಾಯಕ್ ಎಂದು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.[ಸುಪ್ರ ಸುಂದರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ]
ದಲಿತರ, ಹಿಂದುಳಿದವರ, ಅಲ್ಪಸಂಖ್ಯಾರತ ಪರವಾಗಿ ಜೀತ ಪದ್ಧತಿ ವಿರೋಧವಾಗಿ ಅಹಿಂದಾ, ಸಮಾಜವಾದಿಯಾಗಿ ಶ್ರಮಿಸುತ್ತಿರುವವ ಮುಖ್ಯಮಂತ್ರಿಗಳಿಗೆ ಕೈಗೊಬ್ಬರು , ಕಾಲಿಗೊಬ್ಬರು ಇಲ್ಲದಿದ್ದರೆ ಹೇಗೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications