ಮತ್ತೊಂದು ವಿವಾದದ ಹೇಳಿಕೆ ನೀಡಿದ ಪ್ರೊ.ಕೆ.ಎಸ್. ಭಗವಾನ್
ಮೈಸೂರು, ಜನವರಿ 27 : ಕಳೆದ ಕೆಲವು ದಿನಗಳಿಂದೀಚೆಗೆ ರಾಮನ ವಿಚಾರವಾಗಿ ಪುಂಖಾನುಪುಂಖವಾಗಿ ಮಾತನಾಡಿದ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಅಂಬೇಡ್ಕರ್ ಪಾರ್ಕ್ನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ವಾಚಾಮಗೋಚರವಾಗಿ ಮಾತನಾಡಿದ ಅವರು ಭಾರತ ಇನ್ನೂ ಹಿಂದೂ ಧರ್ಮದ ಗುಲಾಮಗಿರಿಯಲ್ಲಿದೆ . ಬ್ರಾಹ್ಮಣರನ್ನು ಹೊರತುಪಡಿಸಿ ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಎಲ್ಲರೂ ಶೂದ್ರರು. ಮನುಸ್ಮೃತಿಯಲ್ಲಿ ಶೂದ್ರರು ಅಂದ್ರೆ ದಾಸಿಯ ಮಕ್ಕಳು, ಸೂ..ಮಕ್ಕಳು ಅಂತ ಬರೆಯಲಾಗಿದೆ ಎಂದು ತಿಳಿಸಿದರು.

ನಮ್ಮ ಜನರಿಗೆ ಮುಖ್ಯವಾಗಿ ಗುಲಾಮಗಿರಿಯನ್ನು ವಿರೋಧ ಮಾಡುವ ತಾಖತ್ ಇಲ್ಲ. ನಾವು ವಿರೋಧ ವ್ಯಕ್ತಪಡಿಸಿದ್ದಕ್ಕೆ ಕೆಲ ಗುಲಾಮರು ನನ್ನನ್ನು ವಿರೋಧಿಸುತ್ತಿದ್ದಾರೆ. ಒಂದು ವರ್ಗದ ಗುಲಾಮರು ಮತ್ತು ಅವರ ಗುಲಾಮರು ನನ್ನ ವಿರೋಧಿಸುತ್ತಾರೆ. ಇದೇ ಗುಲಾಮರು ಹೋಗಿ ಬಾಬ್ರಿ ಮಸೀದಿ ಒಡೆದು ಹಾಕಿದರು. ಕೆಲ ಗುಲಾಮರು ಹಣ ಕೊಟ್ಟು ಮನೆಯಲ್ಲಿರುತ್ತಾರೆ. ಈ ಗುಲಾಮರು ನಾವು ಶೂದ್ರರು, ಸೂ.. ಮಕ್ಕಳು ಅನ್ನೋ ಅರಿವಿಲ್ಲದೆ ಕೆಲಸ ಮಾಡುತ್ತಾರೆ ಎಂದು ಹೇಳುವ ಮೂಲಕ ಭಗವಾನ್ ಮತ್ತೊಂದು ವಿವಾದದ ಕಿಡಿಗೆ ನಾಂದಿ ಹಾಡಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications