ಶ್ರೀನಿವಾಸ್ ಪ್ರಸಾದ್ ಸೋಲಿಗೆ ಟಿಎನ್ ಸೀತಾರಾಂ ಬೇಸರ
ಶ್ರೀನಿವಾಸ ಪ್ರಸಾದ್ ರವರು 30 ವರ್ಷಗಳಿಂದ ನನ್ನ ಆತ್ಮೀಯ ಮಿತ್ರರು... ಹೃದಯವಂತ.... ನನ್ನ ಎಲ್ಲಾ ಧಾರಾವಾಹಿಗಳ ಮೊದಲ ದಿನದ ಚಾಲನೆ ನೀಡಿದ್ದು ಮಾತ್ರವಲ್ಲ ತಾವು ಯಾವುದೇ ಸ್ಥಾನದಲ್ಲಿದ್ದರೂ ಸ್ನೇಹ ಮರೆತವರಲ್ಲ...
ನಂತರ ಅವರು ಅನಾರೋಗ್ಯದಿಂದ ಅನೇಕ ಬಗೆಯ ಕಷ್ಟಗಳಿಗೆ ಈಡಾದರು.... ಅನಾರೋಗ್ಯದಿಂದಾಗಿ ಅವರ ಕೆಲಸದ ಕ್ಷಮತೆ ಕಡಿಮೆ ಆಯಿತು ಅನ್ನಿಸುತ್ತದೆ... ಸೂಕ್ಷ್ಮ ಮನಸ್ಸಿನವರು.. ಅವರು ಸೋಲುತ್ತಿರುವುದ ಬೇಸರದ ಸಂಗತಿ..

ಹಾಗೆಯೇ ಮಹದೇವ ಪ್ರಸಾದ್ ಅವರು ದಿವಂಗತ ಎಂ.ಪಿ.ಪ್ರಕಾಶ್ ರವರ ಮೂಲಕ ಸ್ನೇಹಿತರಾಗಿದ್ದವರು... ಸರಳ ಮತ್ತು ಸೌಜನ್ಯದ ನಡವಳಿಕೆಯ ವ್ಯಕ್ತಿಯಾಗಿದ್ದರು... ಅವರ ಪತ್ನಿ ಗೀತಾ ಮಹದೇವ ಪ್ರಸಾದ್ ಲೇಖಕರು, ಅಪಾರ ಜ್ಞಾನ ಉಳ್ಳವರು.. ಸೂಕ್ಷ್ಮ ಮನಸಿನ ಕವಿ... ಒಳ್ಳೆಯ ಮನಸ್ಸಿನ ಹೆಣ್ಣುಮಗಳು...
ಅವರು ಗೆಲ್ಲುವ ಸೂಚನೆ ಕಾಣುತ್ತಿರುವುದು ಸಮಾಧಾನದ ವಿಚಾರ... ಮಹದೇವ್ ಪ್ರಸಾದ್ ಅವರ ಪತ್ನಿ ಎಂಬ ವಿಚಾರಕ್ಕೆ ಮಾತ್ರವಲ್ಲ... ಕವಿಯ ಮನಸ್ಸಿನ ಈ ಹೆಣ್ಣುಮಗಳು ಗೆದ್ದರೆ ಒಳ್ಳೆಯ ಜನಪ್ರತಿನಿಧಿಯಾಗುವ ಸಂಭವ ಇದೆ...
ಇದು ನನ್ನ ಖಾಸಗಿ ಸ್ನೇಹಿತರಿಬ್ಬರ ಬಗೆಗಿನ ಮಾತು ಮಾತ್ರ..... ಇದು ರಾಜಕೀಯದ ಮಾತು ಅಲ್ಲ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications