ಮೈಸೂರು ವಿವಿ ಪ್ರಕರಣ: ಟಾಪರ್ ವಿದ್ಯಾರ್ಥಿಯಿಂದಲೇ ಕೃತ್ಯ!
ಮೈಸೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ಸಂಖ್ಯೆ ಅಶ್ಲೀಲ ವೆಬ್ ಸೈಟ್ ವೊಂದಕ್ಕೆ ಅಪ್ ಲೋಡ್ ಮಾಡಿದ್ದು ವಿಶ್ವವಿದ್ಯಾಲಯದ ಟಾಪರ್ ವಿದ್ಯಾರ್ಥಿ ಎಂಬ ಆಘಾತಕಾರಿ ವಿಷಯ ಹೊರಬಿದ್ದಿದೆ.
ಮೈಸೂರು, ಏಪ್ರಿಲ್ 28: ಮೈಸೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ಸಂಖ್ಯೆ ಅಶ್ಲೀಲ ವೆಬ್ ಸೈಟ್ ವೊಂದಕ್ಕೆ ಅಪ್ ಲೋಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದಲ್ಲೇ ಓದುತ್ತಿರುವ ಟಾಪರ್ ವಿದ್ಯಾರ್ಥಿಯೊಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ಜಯಂತ್ ಕುಮಾರ್ ಎಂಬುವವರು, ತಾವೇ ಈ ಕೆಲಸ ಮಾಡಿದ್ದಾಗಿ ವಿಚಾರಣೆಯ ಸಮಯದಲ್ಲಿ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಜಯಲಕ್ಷ್ಮಿಪುರಂ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.[ಅಶ್ಲೀಲ ವೆಬ್ ಸೈಟ್ ಪ್ರಕರಣ: ಮೈಸೂರು ವಿವಿ ಪ್ರಾಧ್ಯಾಪಕರ ಕೈವಾಡ?]

ಜಯಂತ್ ಕುಮಾರ್, ಟಾಪರ್ ವಿದ್ಯಾರ್ಥಿಯಾಗಿದ್ದು, ಯಾವ ಕಾರಣಕ್ಕಾಗಿ ಈ ಕೆಲಸ ಮಾಡಿದರು ಎಂಬುದು ತನಿಖೆಯ ನಂತರ ತಿಳಿಯಲಿದೆ.
ಘಟನೆಯ ಹಿನ್ನೆಲೆ :
ಪರಿಸರ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಮೊಬೈಲ್ ಫೋನ್ ಗೆ ಅನಾಮಧೇಯ ಕರೆಗಳು ಹಾಗೂ ಅಶ್ಲೀಲ ಸಂದೇಶಗಳು ಕೆಲ ದಿನಗಳ ಹಿಂದೆ ಬರತೊಡಗಿದ್ದವು. ಇದರಿಂದ ಆತಂಕಗೊಂಡ ವಿದ್ಯಾರ್ಥಿನಿಯರು, ಇದರ ಹಿನ್ನೆಲೆ ಬೆನ್ನಟಿದಾಗ ಅಶ್ಲೀಲ ವೆಬ್ ಸೈಟ್ ಒಂದಕ್ಕೆ ಇವರ ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯನ್ನು ಅಪ್ಲೋಡ್ ಮಾಡಿರುವುದು ತಿಳಿಯಿತು. ಈ ವಿಷಯವನ್ನು ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ತಂದಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications