ಮೈಸೂರು: ಅರಣ್ಯಾಧಿಕಾರಿಗಳ ಅನುಮತಿಯಿಲ್ಲದೆ ಮರ ಕತ್ತರಿಸಿದ ಪೊಲೀಸರು
ಮೈಸೂರು, ಸೆಪ್ಟೆಂಬರ್ 13: ಅರಣ್ಯ ಅಧಿಕಾರಿಗಳ ಅನುಮತಿ ಪಡೆಯದೆಯೇ ಪೊಲೀಸರು ಮರಗಳನ್ನು ಕಟಾವು ಮಾಡಿದ ಘಟನೆ ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನಲ್ಲಿರುವ ಸಿಆರ್ ಗ್ರೌಂಡ್ ನಲ್ಲಿ ನಡೆದಿದೆ.
ಹಚ್ಚ ಹಸಿರ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಿಸುತ್ತಿರುವುದನ್ನು ನೋಡಿದ ಪರಿಸರವಾದಿಗಳು, ಅರಣ್ಯಾಧಿಕಾರಿಗಳಿಗೆ ದೂರು ಕೊಟ್ಟಿದ್ದಾರೆ. ಈಗಾಗಲೇ ಸರಿಯಾಗಿ ಮಳೆ ಇಲ್ಲದೇ ಬಿಸಿಲಿನ ತಾಪಮಾನ ಜಾಸ್ತಿಯಾಗುತ್ತಿದೆ. ಅದು ಗೊತ್ತಿದ್ದರೂ ಮರಗಳನ್ನು ಕಡಿದು ಸಾಗಿಸಲು ಮುಂದಾಗುತ್ತಿರುವ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.

ಪೊಲೀಸರಿಗೆ ಫೈರಿಂಗ್ ರೇಂಜ್ ನ್ನು ಮಾಡಿಕೊಡಲಾಗಿದ್ದು, ಅದರಲ್ಲಿರುವ ಮರಗಳನ್ನು ಕಟಾವು ಮಾಡಿಸಿದ್ದರು. ಆದರೆ ಕಾಡುಮರಗಳನ್ನು ಕಟಾವು ಮಾಡಿಸಲು ಅರಣ್ಯ ಇಲಾಖೆಯ ಅನುಮತಿ ಬೇಕು. ಯಾವುದೇ ಅನುಮತಿಯಿಲ್ಲದೇ ಮರಗಳನ್ನು ಕಡಿಯಲಾಗಿದ್ದು ಬುಧವಾರ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಪರಿಸರವಾದಿಗಳು ತಡೆದು ಹಿಡಿದಿದ್ದಾರೆ.ಅಲ್ಲದೇ ಈ ಸಂಬಂಧ ಪೋಲಿಸರ ವಿರುದ್ಧ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications