ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಮಸ್ಯೆ ಹೇಳಿ, ಧಿಕ್ಕಾರ ಕೂಗಬೇಡಿ: ಸಚಿವ ಜಿ.ಟಿ.ದೇವೇಗೌಡ

|
Google Oneindia Kannada News

ಮೈಸೂರು, ಜೂನ್ 27 : ಸಿಎಂ ಗ್ರಾಮ ವಾಸ್ತವ್ಯ ಮಾಡುವ ವೇಳೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕೇ ವಿನಃ ಧಿಕ್ಕಾರ ಕೂಗುವುದಲ್ಲ ಎಂದಿದ್ದಾರೆ ಸಚಿವ ಜಿ ಟಿ ದೇವೇಗೌಡ.

 ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಜೆಪಿಯೇ ಅಡ್ಡಿ; ಎಚ್. ವಿಶ್ವನಾಥ್ ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಜೆಪಿಯೇ ಅಡ್ಡಿ; ಎಚ್. ವಿಶ್ವನಾಥ್

ಗ್ರಾಮ ವಾಸ್ತವ್ಯದ ವೇಳೆ ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ಮುಂದೆ ಬಿಜೆಪಿ ಪ್ರತಿಭಟನೆ ಮಾಡಿದ್ದು ಸರಿಯಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷದವರಾಗಲಿ ಮುಖ್ಯಮಂತ್ರಿಗಳ ಜೊತೆ ಕ್ಷೇತ್ರದ ಕೆಲಸಗಳ ಬಗ್ಗೆ ಮಾತನಾಡಬೇಕಿತ್ತು. ಗ್ರಾಮ ವಾಸ್ತವ್ಯ ಮಾಡುವ ವೇಳೆ ಬಿಜೆಪಿ ಈ ರೀತಿ ಪ್ರತಿಭಟನೆ ಮಾಡಬಾರದಿತ್ತು. ಈ ಸಮಯದಲ್ಲಿ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ವಿನಃ ಬೇರೆ ವಿಚಾರ ಸಲ್ಲದು ಎಂದರು.

Try to solve problems in cm village stay said gt Devegowda

ಕುಮಾರಸ್ವಾಮಿ ಅವರು ಪ್ರತಿಭಟನಾಕಾರರ ಮೇಲೆ ಗರಂ ಆಗಿದ್ದ ವಿಷಯಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ಕೊಡಲಿಲ್ಲ.

English summary
Try to solve your problems, dont shout instead said Minister G T Devegowda. He reacted to the BJP protest against the village stay of CM kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X