ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಗಣಪತಿ ವಿಸರ್ಜನೆ ವೇಳೆ ಇಬ್ಬರು ನೀರು ಪಾಲು

By Yashaswini
|
Google Oneindia Kannada News

ಮೈಸೂರು, ಸೆಪ್ಟೆಂಬರ್ 2 : ಗಣಪತಿ ವಿಸರ್ಜನೆ ವೇಳೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ದುರಂತವೊಂದು ನಡೆದಿದ್ದು ಗಣೇಶನನ್ನು ನದಿಗೆ ಬಿಡುವ ವೇಳೆ ಇಬ್ಬರು ಯುವಕರು ನೀರು ಪಾಲಾದ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ವಿ.ಜಿ. ಕೊಪ್ಪಲು ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಮೃತರನ್ನು ಮಧು (22), ಮಂಜು (18) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಇರಿಸಿದ್ದ ಗಣೇಶನ ವಿಗ್ರಹವನ್ನು ವಿಸರ್ಜಿಸುವಾಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Two men died in Ganesha Visarjan programme in piriyapattan Mysuru

ಖಿನ್ನತೆ: ಯುವತಿ ಆತ್ಮಹತ್ಯೆ
ಮಾನಸಿಕ ಖಿನ್ನತೆ ಹಿನ್ನಲೆಯಲ್ಲಿ ಯುವತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ನಿಮಿಷಾಂಬ ಬಡಾವಣೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಕುವೆಂಪುನಗರ ನಿಮಿಷಾಂಬ ಬಡಾವಣೆ ನಿವಾಸಿ ಗೌತಮಿ (23) ಎಂದು ಗುರುತಿಸಲಾಗಿದೆ. ಅನಾರೋಗ್ಯ ಸಮಸ್ಯೆ ಹಿನ್ನಲೆ, ಗೌತಮಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

English summary
Two men died in the occation of Ganesha Visarjan programme in piriyapattan Mysuru. Both were drown into a lake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X