ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೃದ್ಧನ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಯುವಕರು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 21: ವೃದ್ಧರೊಬ್ಬರ ತಲೆಯನ್ನು ಕಡಿದ ಯುವಕರು ಬಳಿಕ ಆ ರುಂಡವನ್ನು ಹಿಡಿದು ಪೊಲೀಸ್ ಠಾಣೆಗೆ ತಂದ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ನಡೆದಿದೆ.

ಟೀಚರ್ ಅನ್ನು ಕೊಂದು, ಮಾಲಿಗೆ ಹೋಗಿ ಗೇಮ್ ಆಡಿದ 12 ರ ಬಾಲಕ!ಟೀಚರ್ ಅನ್ನು ಕೊಂದು, ಮಾಲಿಗೆ ಹೋಗಿ ಗೇಮ್ ಆಡಿದ 12 ರ ಬಾಲಕ!

ನರಸೀಪುರದ ಚಾಮನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಕೆಂಪೇಗೌಡ (65) ಕೊಲೆಯಾದ ವೃದ್ಧ. ಚೇತನ್ ಹಾಗೂ ಮಧು ಎಂಬವರು ಕೆಂಪೇಗೌಡರನ್ನು ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿದ್ದಾರೆ.

Two Youth Murdered Old Man In T Narasitupra

ಕೆಂಪೇಗೌಡರು ಮಲಗಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಯುವಕರು ವೃದ್ಧನ ತಲೆಯನ್ನು ತುಂಡರಿಸಿದ್ದಾರೆ. ಅಷ್ಟೇ ಅಲ್ಲದೆ ರುಂಡವನ್ನು ಹಿಡಿದುಕೊಂಡು ಬನ್ನೂರು ಪೊಲೀಸ್ ಠಾಣೆಗೆ ಬಂದಿದ್ದಾರೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

English summary
Two young man murdered old man and bring his head to the police station. This incident took place at T Narasipuram in Mysore district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X