ವಿಜಯದಶಮಿ; ಅರಮನೆಯಲ್ಲಿ ಸಂಪನ್ನವಾದ ಶರನ್ನವರಾತ್ರಿ ಪೂಜೆ
ಮೈಸೂರು, ಅಕ್ಟೋಬರ್ 26: ಶರನ್ನವರಾತ್ರಿಯ 10ನೇ ದಿನ ಅರಮನೆಯಲ್ಲಿ ವಿಜಯ ದಶಮಿಯನ್ನು ವಿಜಯಯಾತ್ರೆ ಮೂಲಕ ಯದುವೀರ್ ನೆರವೇರಿಸಿದ್ದು, ಶರನ್ನವರಾತ್ರಿಯ ಉತ್ಸವವು ಮುಕ್ತಾಯವಾಯಿತು.
ಬೆಳಗ್ಗೆ 9:30ಕ್ಕೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಒಂಟೆ ಆನೆ ಬಾಗಿಲಿಗೆ ಬಂದು ಪೂಜೆ ನಡೆಯಿತು. ಬೆಳಗ್ಗೆ 9:45ಕ್ಕೆ ಉತ್ತರ ಪೂಜೆಯಲ್ಲಿ ಆಯುಧಗಳಿಗೆ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿ ನಂತರ 10:20ಕ್ಕೆ ರಾಜರ ಆಯುಧಗಳಿಗೆ ಪೂಜೆ ನಡೆಯಿತು. ಭುವನೇಶ್ವರಿ ದೇವಾಲಯದ ಬಳಿ ಆಯುಧಗಳನ್ನು ವಿಜಯ ಯಾತ್ರೆಯ ಮೂಲಕ ತಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಮಿ ಮರದ ಪೂಜೆ ನೆರವೇರಿಸಿದರು.
ಶಮಿ ಪೂಜೆ ಮುಗಿದ ನಂತರ ಕನ್ನಡಿ ತೊಟ್ಟಿಯಲ್ಲಿರುವ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ವಿಜಯ ದಶಮಿ ಆಚರಿಸಿದರು. ಆ ಮೂಲಕ ವಿಜಯ ದಶಮಿ ದಿನ ರಾಜಮನೆತನದಲ್ಲಿ ನಡೆಯುವ ವಿಜಯ ದಶಮಿಯ ಪೂಜಾ ಕಾರ್ಯಕ್ರಮಗಳು ಅಂತ್ಯಗೊಂಡವು.

ಇದೇ ಸಂದರ್ಭ, ಸಾಂಪ್ರದಾಯಿಕ ಬನ್ನಿ ಪೂಜೆ ಮಹತ್ವದ ಬಗ್ಗೆ ಮಹಾರಾಜ ಯದುವೀರ್ ವಿವರಣೆ ನೀಡಿದರು. ವಿಜಯ ಯಾತ್ರೆ ಬನ್ನಿ ಪೂಜೆ ಬಗ್ಗೆ ಮಹಾಭಾರತ ತಿಳಿದವರಿಗೆ ಗೊತ್ತಿರುತ್ತದೆ. ಅರ್ಜುನ ಯುದ್ಧಕ್ಕೆ ಹೊರಡುವ ಮುನ್ನ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ ಹೋಗುತ್ತಾನೆ. ಅದೇ ರೀತಿ ಸಂಪ್ರದಾಯ ಮುಂದುವರಿದು ಸಮಾಪ್ತಿಯಾಗಿದೆ ಎಂದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications