ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಸ್ಯಾಂಡಲ್ ವುಡ್ ಗುಂಪಿನ ಬಗ್ಗೆ ಮಾತೆತ್ತಿದ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 07: "ಇತ್ತೀಚಿನ ದಿನಗಳಲ್ಲಿ ಹಿರಿಯ ಕಲಾವಿದರಿಗೆ ಸಿನಿಮಾ ಅವಕಾಶಗಳು ಕಡಿಮೆ ಆಗುತ್ತಿವೆ" ಎಂದು ಮಾಜಿ ಸಿಎಂ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ ಹಿರಿಯ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ.

ಇಂದು ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದ ಅವರು, ಹಿರಿಯ ಕಲಾವಿದರಿಗೆ ಸಿನಿಮಾ ಅವಕಾಶಗಳು ಕಡಿಮೆ ಆಗುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದರು.

ಪುಣ್ಯಕ್ಷೇತ್ರದ ಮದುವೆಗಳಿಗೆ ಪುನೀತ್, ಯಶ್ ದಂಪತಿ ರಾಯಭಾರಿಪುಣ್ಯಕ್ಷೇತ್ರದ ಮದುವೆಗಳಿಗೆ ಪುನೀತ್, ಯಶ್ ದಂಪತಿ ರಾಯಭಾರಿ

We Are Not Getting Chances In Cinema Said Artist Tennis Krishna In Mysuru

"ಸ್ಯಾಂಡಲ್ ವುಡ್ ನಲ್ಲಿ ಪ್ರತ್ಯೇಕ ಗುಂಪೊಂದು ಎಲ್ಲವನ್ನೂ ನಿಯಂತ್ರಿಸುತ್ತಿತ್ತು. ನಾನು ಧೈರ್ಯವಾಗಿ ಮಾಧ್ಯಮದ ಮುಂದೆ ಈ ಹಿಂದೆಯೇ ಇದನ್ನೆಲ್ಲಾ ಹೇಳಿದ್ದೇನೆ. ಈಗ ಆ ಗುಂಪು ಒಡೆದಿದೆ. ನಮಗೆ ಅವಕಾಶಗಳು ಸಿಗುತ್ತಿವೆ. ಅಭಿಮಾನಿಗಳು ನಮ್ಮ ನಟನೆಗಾಗಿ ಕಾಯುತ್ತಿದ್ದಾರೆ. ಆದರೂ ಕೆಲವರು ನಮಗೆ ಅವಕಾಶ ಮಾಡಿಕೊಡುತ್ತಿಲ್ಲ" ಎಂದು ಅಸಮಾಧಾನ ಹೇಳಿಕೊಂಡಿದ್ದಾರೆ.

English summary
Senior artist Tennis Krishna visited Former cm siddaramaiah house in mysuru and experessed his displeasure over not getting opportunities to act in filsms,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X