ಅಂಬಾರಿ ಹೊರುವ ಅರ್ಜುನನಿಗೆ ಭಾರ ಹೊರುವ ತಾಲೀಮು: ಸಾಥ್ ಕೊಟ್ಟ ವಿಜಯ, ಕಾವೇರಿ, ಚೈತ್ರಾ
Recommended Video

Mysore Dasara 2018 : ಜಂಬೂ ಸವಾರಿ ಹೊರಲು ಅರ್ಜುನನ ತಯಾರಿ ಜೋರು
ಮೈಸೂರು, ಅಕ್ಟೋಬರ್.03: ಜಂಬೂಸವಾರಿ ಮೆರವಣಿಗೆಯಲ್ಲಿ 750 ಕೆ.ಜಿ.ತೂಕದ ಚಿನ್ನದ ಅಂಬಾರಿ ಹೊತ್ತು ಲಕ್ಷಾಂತರ ಜನರ ಗೌಜು-ಗದ್ದಲದ ನಡುವೆಯೇ ಗಜಗಾಂಭೀರ್ಯದಿಂದ ಸಾಗುವ ಅರ್ಜುನನಿಗೆ ಇದೀಗ ಮರದ ಅಂಬಾರಿ ಹೊರುವ ತಾಲೀಮು ನಡೆಸಲಾಗುತ್ತಿದೆ.
ದಸರಾ ಜಂಬೂ ಸವಾರಿ ದಿನ ಸಮೀಪಿಸುತ್ತಿದ್ದು, ಅರ್ಜುನನಿಗೆ 300 ಕೆ.ಜಿ. ತೂಕದ ಮರದ ಅಂಬಾರಿ ಹಾಗೂ 300 ಕೆಜಿ ತೂಕದ ಮರಳು ಮೂಟೆ ಹೊರಿಸಿ ಅಂಬಾರಿ ಹೊರುವ ತಾಲೀಮು ನಡೆಸಲಾಗುತ್ತಿದೆ.
ಮೈಸೂರಿನ ಅರಮನೆ ಆವರಣದಲ್ಲಿ ಅರ್ಜುನನ ಬೆನ್ನಮೇಲೆ ಮರದ ಅಂಬಾರಿ ಕಟ್ಟಿದ ನಂತರ ಜಂಬೂಸವಾರಿ ದಿನ ಮುಖ್ಯಮಂತ್ರಿ ಪುಷ್ಪಾರ್ಚನೆ ಮಾಡುವ ಜಾಗಕ್ಕೆ ಆನೆಯನ್ನು ಕರೆತಂದು ನಿಲ್ಲಿಸಿ, ಅಲ್ಲಿಂದ ಬಲರಾಮ ದ್ವಾರದ ಮೂಲಕ ಹೊರಬಂದು ಬನ್ನಿಮಂಟಪದವರೆಗೆ ತಾಲೀಮು ನಡೆಸಲಾಯಿತು.

ಒಟ್ಟು ಅರ್ಜುನ 650 ಕೆಜಿ ತೂಕವನ್ನು ಹೊತ್ತು ಬನ್ನಿಮಂಟಪದತ್ತ ಹೆಜ್ಜೆ ಹಾಕಿದ. ಅರ್ಜುನನಿಗೆ ಹೆಣ್ಣಾನೆಗಳಾದ ವಿಜಯ, ಕಾವೇರಿ, ಚೈತ್ರ ಸಾಥ್ ಕೊಟ್ಟರು.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications