ಸಮಾಜ ಸೇವೆಯಿಂದ ಕೊರತೆ ನಿರ್ಣಾಮ: ಲೀಲಾ ಅಪ್ಪಾಜಿ
ಮೈಸೂರು, ಜನವರಿ 30: ಸೇವೆ ಮಾಡಬೇಕೆಂಬ ಮನಸ್ಸು ಇರುವಲ್ಲಿ ಕೊರತೆಗಳು ಕಾಣಿಸುವುದಿಲ್ಲ. ಇಂದಿನ ಯುವಜನತೆ ಹೆಚ್ಚೆಚ್ಚು ಸೇವಾ ಮನೋಭಾವ ರೂಡಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಡಾ.ಲೀಲಾ ಅಪ್ಪಾಜಿ ಹೇಳಿದರು.
ಮೈಸೂರಿನ ಮಹಾರಾಣಿ ಕಾಲೇಜಿನ ಒಳ ಆವರಣದಲ್ಲಿ ಕನ್ನಡ ವಿಭಾಗ ಹಾಗೂ ಸಾಂಸ್ಕೃತಿಕ ವೇದಿಕೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸರ್ವೋದಯ ದಿನಾಚರಣೆ ಮತ್ತು ಗಾಂಧೀಜಿ ಜೀವನ ಪ್ರದರ್ಶನ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದರು.[ಮಹಾತ್ಮ ಗಾಂಧೀಜಿ ಹತ್ತಿದ ಟ್ರೇನ್ನಲ್ಲಿ ಮೋದಿ ಸುತ್ತಾಟ]

ಗಾಂಧೀಜಿಯವರು ಸಮಾಜಸೇವೆಯನ್ನೇ ಮುಖ್ಯ ಗುರಿಯನ್ನಾಗಿಟ್ಟುಕೊಂಡಿದ್ದರು. ಅವರಿಗೆ ಏನೇ ತೊಂದರೆಗಳು ಎದುರಾದರೂ ಸಮಾಜಸೇವೆಯನ್ನು ಮಾತ್ರ ಅವರು ಎಂದಿಗೂ ಮರೆತಿರಲಿಲ್ಲ. ಯಾರಲ್ಲಿ ಸಮಾಜ ಸೇವೆಯನ್ನು ಮಾಡುವ ಮನಸ್ಸು ಇರುತ್ತದೆಯೋ ಅವರಲ್ಲಿ ಕೊರತೆಗಳು ಕಾಣಲಾರವು ಎಂದು ಹೇಳುತ್ತಿದ್ದುದನ್ನು ಸ್ಮರಿಸಿದರು.

ಧರ್ಮವನ್ನು ದೇವರು ಮಾಡಲಿಲ್ಲ. ಆದರೆ ಆತ ಮನುಷ್ಯನನ್ನು ಸೃಷ್ಠಿಸಿದ. ಕಾಲಚಕ್ರ ಉರುಳಿದಂತೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಏನು ಬೇಕಾದರು ಮಾಡಲು ಮುಂದಾಗಿರುವುದು ಅತ್ಯಂತ ಶೋಚನೀಯ ಸಂಗತಿ ಎಂದರು. ಗಾಂಧೀಜಿ ಅವರ ಕುರಿತ 500ಕ್ಕೂ ಹೆಚ್ಚು ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications