ಮೈಸೂರು: ಹೆಂಡ್ತಿ ಕಾಟ ತಡೆಯಲಾರದೆ ಮರವೇರಿದ ಅಂಬಿ ಅಭಿಮಾನಿ
ಮೈಸೂರು,ಏಪ್ರಿಲ್,03: ಹೆಂಡತಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಅಥವಾ ಕೋರ್ಟ್ ಮೆಟ್ಟಿಲೇರಿರುವ ವ್ಯಕ್ತಿಗಳನ್ನು ನಾವು ಕಂಡಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ಎಲ್ಲರಿಗಿಂತ ಭಿನ್ನ ಹಾಗೂ ವಿಭಿನ್ನ.
ಹೌದು ಸರಸ್ವತಿಪುರಂನ ವ್ಯಕ್ತಿ ವೆಂಟೇಶ್ ಎಂಬಾತ ನನ್ನ ಹೆಂಡತಿ ಸುಶೀಲಾ ಹೊಡೆಯುತ್ತಾಳೆ, ಬೈಯುತ್ತಾಳೆ. ಹಾಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಸಿ ಬಹಳಷ್ಟು ಎತ್ತರದ ತೆಂಗಿನ ಮರ ಏರಿ ಕುಳಿತು ವಸತಿ ಸಚಿವ ಅಂಬರೀಶ್ ಬರುವವರೆಗೂ ನಾನು ಕೆಳಗಿಳಿಯುವುದಿಲ್ಲ ಎನ್ನುತ್ತಿದ್ದಾನೆ.[ಮಂಡ್ಯ: ವರದಕ್ಷಿಣೆ ಹಿಂಸೆ, ಹಸೆಮಣೆ ಏರುವ ಮೊದಲೇ ಆತ್ಮಹತ್ಯೆ]

ಕಳೆದ ಎರಡು ವರ್ಷಗಳಿಂದ ನನ್ನ ಹೆಂಡತಿ ನನಗೆ ಕಾಟ ಕೊಡುತ್ತಿದ್ದಾಳೆ, ಹೊಡೆಯುತ್ತಿದ್ದಾಳೆ. ಬಾಯಿಗೆ ಬಂದಂತೆ ಬೈಯುತ್ತಾಳೆ ಎಂದು ಆರೋಪಿಸಿರುವ ಮೈಸೂರಿನ ಸರಸ್ವತಿಪುರಂನ ವೆಂಕಟೇಶ್ 'ನಾನು ಮಾತ್ರ ತೆಂಗಿನ ಮರ ಬಿಟ್ಟು ಇಳಿಯುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತ್ತಿದ್ದಾನೆ.
ಗಂಡನ ಈ ಹುಚ್ಚುತನಕ್ಕೆ ಹೆದರಿದ ಪತ್ನಿ ಸುಶೀಲಾ, ' ನನ್ನ ಗಂಡನಿಗೆ ನಾನು ಯಾವ ರೀತಿಯ ತೊಂದರೆಯನ್ನೂ ಕೊಟ್ಟಿಲ್ಲ. ನನ್ನ ಗಂಡ ವೆಂಕಟೇಶ್ ಮನೆಯಿಂದಲೇ ನನಗೆ ಕಿರುಕುಳವಿದೆ. ಇವರು ಮನೆಯಲ್ಲಿ ಊಟ ಮಾಡದೇ ಒಂದು ವರ್ಷವೇ ಕಳೆದಿದೆ. ಇವರು ನನ್ನನ್ನು ಹೆದರಿಸಲು ಈ ಹೊಸ ತಂತ್ರ ಹೂಡಿದ್ದಾರೆ' ಎಂದು ಹೇಳುತ್ತಿದ್ದಾರೆ.[ಪತ್ನಿ ನೀಡುತ್ತಿದ್ದ ಮಾನಸಿಕ ಹಿಂಸೆ ತಾಳಲಾರದೆ ಯೋಧ ಆತ್ಮಹತ್ಯೆ]
ಮರವೇರಿ ಕುಳಿತ ವೆಂಕಟೇಶ್ ನನ್ನು ಇಳಿಸಲು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸರು, ಸಂಬಂಧಿಕರು ಹೀಗೆ ಯಾರ ಮಾತಿಗೂ ವೆಂಕಟೇಶ್ ಜಗ್ಗುತ್ತಿಲ್ಲ. ಒಟ್ಟಿನಲ್ಲಿ ಈತ ಸುತ್ತಮುತ್ತಲಿನ ಜನರನ್ನು ಆತಂಕಕ್ಕೆ ತಳ್ಳಿದ್ದಾನೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications