ಮೈಸೂರಿಗೆ ಆಗಮಿಸಿದ ತುಂಬುಗರ್ಭಿಣಿ ತ್ರಿಷಿಕಾ ಕುಮಾರಿ
ಮೈಸೂರು, ಸೆಪ್ಟೆಂಬರ್ 17 : ಮೈಸೂರು ದಸರಾದ ಖಾಸಗಿ ದರ್ಬಾರ್ನಲ್ಲಿ ಪಾಲ್ಗೊಳ್ಳಲು ರಾಜಕುಮಾರಿ ತ್ರಿಷಿಕಾ ಕುಮಾರಿ ಒಡೆಯರ್ ಇಂದು ಮೈಸೂರಿಗೆ ಆಗಮಿಸಿದರು. ಗರ್ಭಿಣಿಯಾದ ಬಳಿಕ ಇದೇ ಮೊದಲ ಬಾರಿಗೆ ತ್ರಿಷಿಕಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡರು.
ಬೆಂಗಳೂರಿನಲ್ಲಿದ್ದ ತ್ರಿಷಿಕಾ ಕುಮಾರಿ ಅವರು ಭಾನುವಾರ ರೈಲಿನಲ್ಲಿ ಮೈಸೂರಿಗೆ ಆಗಮಿಸಿದರು. ಶನಿವಾರ ಬೆಂಗಳೂರಿಗೆ ತೆರಳಿದ್ದ ಯದುವೀರ ಒಡೆಯರ್ ಅವರು ಇಂದು ಬೆಳಗ್ಗೆ ತ್ರಿಷಿಕಾ ಅವರನ್ನು ಕರೆದುಕೊಂಡು ಬಂದರು.

ಗರ್ಭಿಣಿಯಾದ ಕಾರಣ ಕಾರಿನಲ್ಲಿ ಆಗಮಿಸದೇ ರೈಲಿನಲ್ಲಿ ಮೈಸೂರಿಗೆ ಆಗಮಿಸಿದರು. ಮೈಸೂರು ರೈಲ್ವೆ ನಿಲ್ದಾಣದಿಂದ ಕಾರಿನಲ್ಲಿ ಅರಮನೆಗೆ ತೆರಳಿದರು. ಗರ್ಭಿಣಿಯಾದ ಬಳಿಕ ಇಂದು ಮೊದಲ ಬಾರಿ ತ್ರಿಷಿಕಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡರು.
ರಾಜಮನೆತನದ ಸೊಸೆಯನ್ನು ರೈಲು ನಿಲ್ದಾಣದಲ್ಲಿ ಕಂಡು ಜನರು ಪುಳಕಿತರಾದರು. ಯದವಂಶದ ಮಹಾರಾಜ ಯದುವೀರ್ ರೈಲ್ವೆ ನಿಲ್ದಾಣದಿಂದ ಯದುವೀರ್ ಅವರ ಜೊತೆ ತ್ರಿಷಿಕಾ ಕಾರಿನಲ್ಲಿ ಮೈಸೂರು ಅರಮನೆಯ ಖಾಸಗಿ ನಿವಾಸಕ್ಕೆ ತೆರಳಿದರು.
2017ನೇ ಸಾಲಿನ ದಸರಾಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ಸೆ.21ರಿಂದ 30ರ ತನಕ ಈ ಬಾರಿಯ ದಸರಾ ನಡೆಯಲಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications