ಮೈಸೂರು: ಫೆ. 23 ರಂದು ಯದುರಾಜ್ ಗೆ ಪಟ್ಟಾಭಿಷೇಕ
ಮೈಸೂರು, ಫೆ. 8: ಮೈಸೂರು ಒಡೆಯರ್ ಉತ್ತರಾಧಿಕಾರಿಯಾಗಿ ಯದುವರ್ರಾಜ್ ಅರಸ್ ಅವರಿಗೆ ಫೆಬ್ರವರಿ ಫೆ.23ರಂದು ಪಟ್ಟಾಭಿಷೇಕ ಮಾಡಲಾಗುವುದು. ಅಂಬಾವಿಲಾಸ ಅರಮನೆಯಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ.
ಯದುವರ್ರಾಜ್ ಅರಸ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಕಿರಿಯ ಸಹೋದರಿ ಗಾಯತ್ರಿದೇವಿ ಪುತ್ರ. ಬೋಸ್ಟಾನ್ ವಿವಿಯಲ್ಲಿ ವ್ಯಾಸಂಗ ಮಾಡಿರುವ ಯದುವರ್ರಾಜ್ ಅರಸ್ ಗೆ ಉತ್ತರಾಧಿಕಾರಿ ಗಾದಿ ಒದಗಿ ಬಂದಿದೆ. ಇದ್ದ ಎಲ್ಲ ಗೊಂದಲಗಳಿಗೆ ಅಂತ್ಯ ಸಿಕ್ಕಂತಾಗಿದೆ.[ಮೈಸೂರು ಒಡೆಯರ್ ಉತ್ತರಾಧಿಕಾರಿ ನೇಮಕಕ್ಕೆ ತೆರೆ?]

ಪಟ್ಟಾಭಿಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಂಬಾವಿಲಾಸ ಅರಮನೆಯ ಕಲ್ಯಾಣ ಮಂಟಪವನ್ನು ಅಲಂಕರಿಸಲಾಗುತ್ತಿದೆ. ರಾಜ ಕುಟುಂಬ ಹಾಗೂ ಗಣ್ಯರನ್ನು ಪಟ್ಟಾಭಿಷೇಕಕ್ಕೆ ಆಹ್ವಾನಿಸಲು ಸಿದ್ಧತೆ ನಡೆಯುತ್ತಿದೆ.
ಉತ್ತರಾಧಿಕಾರಿ ನೇಮಕ ಸಂಬಂಧ ರಾಣಿ ಪ್ರಮೋದಾದೇವಿ ತಮ್ಮ ಕುಟುಂಬದ ಸಂಬಂಧಿಕರು,ಆತ್ಮೀಯರು, ಸ್ನೇಹಿತರು ಹಾಗೂ ಪುರೋಹಿತರ ಜತೆ ಚರ್ಚಿಸಿದ್ದರು. ಅಲ್ಲದೇ ಶೃಂಗೇರಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದವನ್ನು ಪಡೆದಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications