ಜೋಡಿ ನಂದಿ ವಿಗ್ರಹ ನೋಡಲು ಅರಸಿನಕೆರೆಗೆ ಯದುವೀರ್ ಭೇಟಿ
ಮೈಸೂರು, ಜುಲೈ 19: ಈಚೆಗೆ ಪತ್ತೆಯಾಗಿರುವ ಜೋಡಿ ನಂದಿ ವಿಗ್ರಹವನ್ನು ನೋಡಲು ಮೈಸೂರಿನ ಅರಸಿನಕೆರೆ ಗ್ರಾಮಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಭೇಟಿ ನೀಡಿ ಈ ವಿಗ್ರಹಗಳ ಬಗ್ಗೆ ಮಾಹಿತಿ ಕಲೆಹಾಕಿದರು.
ವಿಗ್ರಹಗಳ ಕುರಿತು ತಿಳಿಯಲು ಸ್ಥಳಕ್ಕೆ ಭೇಟಿ ನೀಡುವುದಾಗಿ ಈ ಮುನ್ನವೇ ಯುದವೀರ್ ಗ್ರಾಮಸ್ಥರಿಗೆ ತಿಳಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಅರಸಿನಕೆರೆ ಗ್ರಾಮಕ್ಕೆ ಪುರಾತತ್ವ ತಜ್ಞರಾದ ಡಾ. ರಂಗರಾಜು ಅವರೊಂದಿಗೆ ಬಂದು ಗ್ರಾಮದಲ್ಲಿ ಒಂದು ಸುತ್ತು ಹಾಕಿದರು. ಗ್ರಾಮದ ಮುಖಂಡರ ಜೊತೆಯೂ ಮಾತುಕತೆ ನಡೆಸಿದರು.

ಪುರಾತತ್ವ ತಜ್ಞರು ಹಾಗೂ ಗ್ರಾಮಸ್ಥರಿಂದ ನಂದಿ ವಿಗ್ರಹದ ಕುರಿತಾಗಿ ಮಾಹಿತಿ ಪಡೆದರು. ಎಚ್ ಡಿ ಕೋಟೆ - ಮೈಸೂರು ಮಾರ್ಗದ ಜಯಪುರ ಹೋಬಳಿಯ ಅರಸಿನಕೆರೆ ಮಾರ್ಗದಲ್ಲಿ ಮಣ್ಣಿನಲ್ಲಿ ಹುದುಗಿದ್ದ ಬೃಹತ್ ನಂದಿ ವಿಗ್ರಹಗಳು ಪತ್ತೆಯಾಗಿದ್ದು, ಈ ಕುರಿತು ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಜಿಲ್ಲಾಡಳಿತ ವಿಗ್ರಹಗಳ ಸಂರಕ್ಷಣೆಗೆ ಮುಂದಾಗಿತ್ತು.

More From
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications