ಅರಮನೆಯಿಂದ ದಸರೆಗೆ ಸಿದ್ಧತೆ ಆರಂಭ: ಯದುವೀರ್ ಒಡೆಯರ್
ಮೈಸೂರು, ಆಗಸ್ಟ್ 7: "ಈ ಬಾರಿ ಅರಮನೆಯ ಸಂಪ್ರದಾಯದಂತೆಯೇ ನಾವು ನಾಡಹಬ್ಬ ದಸರಾ ಆಚರಣೆ ಮಾಡಲು ಎಲ್ಲಾ ಪೂರ್ವಭಾವಿ ತಯಾರಿ ನಡೆಸುತ್ತಿದ್ದೇವೆ" ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಜೋಡಿ ನಂದಿ ವಿಗ್ರಹ ನೋಡಲು ಅರಸಿನಕೆರೆಗೆ ಯದುವೀರ್ ಭೇಟಿ
ಇದೇ ಸೆಪ್ಟೆಂಬರ್ ನಲ್ಲಿ ನಡೆಯಲಿರುವ ದಸರಾ ಸಿದ್ಧತೆಗಳ ಬಗ್ಗೆ ಅವರು ಮಾಹಿತಿ ನೀಡಿದರು. ಅಲ್ಲದೇ ಸರ್ಕಾರ ತಡವಾಗಿ ದಸರಾ ಪೂರ್ವತಯಾರಿಯನ್ನು ಕೈಗೊಂಡ ಬಗ್ಗೆ ಕೇಳಿದಾಗ, ಅವರು "ಇದಕ್ಕೆ ನಾವು ಉತ್ತರಿಸುವುದಿಲ್ಲ. ಇದು ಸರಕಾರಕ್ಕೆ ಬಿಟ್ಟ ವಿಚಾರ. ಅವರು ಯಾವಾಗ ಆರಂಭಿಸುತ್ತಾರೋ ಗೊತ್ತಿಲ್ಲ. ಅವರ ಕೆಲಸ ಮಾಡಲಿ ಆದರೆ ಅಭಿವೃದ್ಧಿ ಕೆಲಸದಲ್ಲಿ ಮಾತ್ರ ಅರಮನೆ ಭಾಗಿಯಾಗಲಿದೆ" ಎಂದರು.

ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಬಗ್ಗೆ ಉತ್ತರಿಸಿದ ಅವರು, "ಅಂತಹ ಆಲೋಚನೆ ಯಾವುದೂ ಇಲ್ಲ. ಅದರ ಬಗ್ಗೆ ಯೋಚಿಸುವುದೂ ಇಲ್ಲ. ನಾಡಿನ ಅಭಿವೃದ್ಧಿ ಕೆಲಸಗಳಿಗೆ ಮಹಾರಾಜರು ಹಿಂದಿನಿಂದಲೂ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಮುಂದೆಯೂ ಹಾಗೆ ಅರಮನೆ ಜನಸಾಮಾನ್ಯರೊಂದಿಗೆ ಸ್ಪಂದಿಸುತ್ತದೆ" ಎಂದು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications