ಮೈಸೂರು: ಯೋಗ ದಿನಾಚರಣೆ ಕಾರ್ಯಕ್ರಮ ಬೇರೆಡೆಗೆ ಶಿಫ್ಟ್
ಮೈಸೂರು, ಜೂನ್ 14 : ಜೂನ್ 21ರಂದು 3ನೇ ಅರಮನೆಯ ಮುಂಭಾಗ ನಡೆಸಲು ತೀರ್ಮಾನಿಸಲಾಗಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರಂದು 3ನೇ ಅರಮನೆಯ ಮುಂಭಾಗ ನಡೆಸಲು ತೀರ್ಮಾನಿಸಲಾಗಿದ್ದ ಕಾರ್ಯಕ್ರಮವನ್ನು ರೇಸ್ ಕೋರ್ಸ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈ ಮೊದಲು ಮೈಸೂರು ಅರಮನೆ, ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಕೃಷ್ಣರಾಜೇಂದ್ರ ವೃತ್ತ, ದೇವರಾಜ್ ಅರಸು ರಸ್ತೆ, ಮಹಾರಾಣಿ ಕಾಲೇಜು ವೃತ್ತ, ರಾಮಸ್ವಾಮಿ ವೃತ್ತ, ಮಹಾರಾಜ ಕಾಲೇಜು ಮೈದಾನ ಒವೆಲ್ ಮೈದಾನಗಳಲ್ಲಿ ಆಯೋಜಿಸಲು ಯೋಜನೆ ರೂಪಿಸಲಾಗಿತ್ತು.
ಸಿಂಗಲ್ ವೆನ್ಯೂ ಕೆಟಗರಿಯಲ್ಲಿ ಲಾರ್ಜೆಸ್ಟ್ ಯೋಗ ಕ್ಲಾಸ್ ದಾಖಲೆ ನಿರ್ಮಿಸಲು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ಗೆ ನೋಂದಣಿ ಮಾಡಿಕೊಳ್ಳಲಾಗಿತ್ತು.
ಈ ಹಿಂದೆ ನಿಗದಿಪಡಿಸಿದ್ದ ಸ್ಥಳವನ್ನು ತಾಂತ್ರಿಕವಾಗಿ ಪರಿಗಣಿಸಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ಒಂದೇ ಕಡೆ ಯೋಗ ಪ್ರದರ್ಶನ ರೇಸ್ ಕೋರ್ಸ್ ನಲ್ಲಿ ನಡೆಯಲಿದೆ.
ಗಿನ್ನಿಸ್ ಸಂಸ್ಥೆಯವರು ತಿಳಿಸಿದ ಹಿನ್ನೆಲೆ 139.30ಎಕರೆ ವಿಸ್ತೀರ್ಣವಿರುವ ರೇಸ್ ಕೋರ್ಸ್ ನಲ್ಲಿ ಮಧ್ಯಭಾಗದ ಪ್ರದೇಶವನ್ನು ಪ್ರದರ್ಶನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.
ಇನ್ನು ಕಾರ್ಯಕ್ರಮಕ್ಕೆ ಯೋಗಪಟು ಖುಷಿ, ಮೈಸೂರು ಸ್ವಚ್ಛತಾ ಅಭಿಯಾನದ ರಾಯಭಾರಿ ಜಾವಗಲ್ ಶ್ರೀನಾಥ್ ಪಾಲ್ಗೊಳ್ಳಲಿದ್ದಾರೆ.
ಇನ್ನು ಪಾರ್ಕಿಂಗ್ ವ್ಯವಸ್ಥೆಯನ್ನು ವಸ್ತು ಪ್ರದರ್ಶನ ಪ್ರಾಧಿಕಾರ, ಮೃಗಾಲಯದ ಪಾರ್ಕಿಂಗ್ ಆವರಣ, ಕಾರಂಜಿಕೆರೆ ಪಾರ್ಕಿಂಗ್ ಆವರಣ ಸೇರಿದಂತೆ ಹಲವು ಜಾಗಗಳನ್ನು ಗುರುತಿಸಲಾಗಿದೆ ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications