ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಿಳೆಯಿಂದ ಅವಮಾನವಾಯ್ತೆಂದು ನೇಣಿಗೆ ಶರಣಾದ ಯುವಕ

|
Google Oneindia Kannada News

ಮೈಸೂರು, ಜೂನ್ 4: ಮಹಿಳೆಯೊಬ್ಬಳು ಚಪ್ಪಲಿಯಲ್ಲಿ ಹೊಡೆದ ಕಾರಣ, ಅವಮಾನದಿಂದ ಮನನೊಂದು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಮೈಸೂರಿನ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

ಹಸೆಮಣೆ ಏರುವ ಕೆಲವೇ ಕೆಲವು ಹೊತ್ತಿನ ಮುಂಚೆ ಟೆಕ್ಕಿ ಆತ್ಮಹತ್ಯೆ ಹಸೆಮಣೆ ಏರುವ ಕೆಲವೇ ಕೆಲವು ಹೊತ್ತಿನ ಮುಂಚೆ ಟೆಕ್ಕಿ ಆತ್ಮಹತ್ಯೆ

ಪಟ್ಟಣದ ರಾಮಯ್ಯ ಕಾಲೋನಿಯ ನಿವಾಸಿ ಕೆ.ಬಿ. ಸ್ವತಂತ್ರ (24) ನೇಣಿಗೆ ಶರಣಾದವನು. ಕೆ.ಆರ್.ಪೇಟೆ ಪುರಸಭೆಯ ವಸತಿ ಯೋಜನಾ ವಿಭಾಗದಲ್ಲಿ ಹೊರಗುತ್ತಿಗೆಯ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಸ್ವತಂತ್ರ, ನಿನ್ನೆ ಮಧ್ಯಾಹ್ನ ಜ್ವರ ಮತ್ತು ಕೆಮ್ಮು ಇದ್ದ ಕಾರಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋಗಿದ್ದರು. ಇದೇ ವೇಳೆ ಸರತಿಯಲ್ಲಿ ನಿಂತಿದ್ದಾಗ, ಮುಂಭಾಗದಲ್ಲಿದ್ದ ಮಹಿಳೆ ಸಕಾರಣವಿಲ್ಲದೇ ಎಲ್ಲರೆದುರು ನಿಂದಿಸಿ, ಚಪ್ಪಲಿಯಲ್ಲಿ ಹೊಡೆದು ಅವಮಾನ ಮಾಡಿದ್ದಾರೆ.

young man surrendered to death as a woman beat him by slipper

ಆಸ್ಪತ್ರೆಯಿಂದ ಬಂದ ಬಳಿಕ ಕೊಠಡಿಗೆ ತೆರಳಿ ಡೆತ್ ನೋಟ್ ಬರೆದಿಟ್ಟ ಸ್ವತಂತ್ರ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

English summary
a young man surrendered to death as a woman beat him by slipper. This incident took place at Mysuru district, K R Nagara taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X