ಸಿಕ್ಕವರಿಗೆಲ್ಲಾ ಕೈತುತ್ತು ತಿನ್ನಿಸಿದರು ಸಚಿವ ಜಮೀರ್ ಅಹ್ಮದ್
Recommended Video

ಮೈಸೂರು, ಅಕ್ಟೋಬರ್ 10: ಸಚಿವ ಜಮೀರ್ ಅಹ್ಮದ್ ಅವರ ಮೈಮೇಲೆ ಸಾಕ್ಷಾತ್ ಅನ್ನಪೂರ್ಣೇಶ್ವರಿಯೇ ಬಂದಿದ್ದರೋ ಏನೋ, ಒಟ್ಟಿನಲ್ಲಿ ಸಿಕ್ಕವರಿಗೆಲ್ಲಾ ಕೈತುತ್ತು ತಿನ್ನಿಸಿ ಕೃತಾರ್ಥರಾದರು.
ಹೌದು, ಮೈಸೂರು ದಸರಾ ಉತ್ಸವದಲ್ಲಿ ಆಹಾರ ಮೇಳ ಉದ್ಘಾಟಿಸಿದ ಸಚಿವ ಜಮೀರ್ ಅಹ್ಮದ್ ಅವರು ನೆರೆದಿದ್ದವರೆನ್ನು ಕರೆದು ತಾವೇ ಅವರ ಬಾಯಿಗೆ ತುತ್ತಿಟ್ಟರು.

ಆಹಾರ ಮೇಳ ಉದ್ಘಾಟಿಸಿದ ಸಚಿವರು ಅಂಧ ಮಕ್ಕಳ ಜೊತೆ ಊಟಕ್ಕೆ ಕೂತರು. ತಮ್ಮ ಅಕ್ಕ-ಪಕ್ಕ ಕೂತಿದ್ದ ಮಕ್ಕಳಿಗೆ ತಾವೇ ಊಟ ತಿನ್ನಿಸಿದರು. ಅಷ್ಟಕ್ಕೆ ತೃಪ್ತಿ ಆಗದ ಸಚಿವರು ಅಲ್ಲಿದ್ದ ಪೊಲೀಸ್ ಪೇದೆಗಳನ್ನು ಕರೆದು ಅವರಿಗೂ ತುತ್ತು ಬಾಯಿಗಿಟ್ಟರು.
ಸ್ವಯಂ ಸೇವಕರಿಗೆ, ಪೊಲೀಸ್ ಅಧಿಕಾರಿಗಳಿಗೆ, ಮಕ್ಕಳಿಗೆ, ಸರ್ಕಾರಿ ಅಧಿಕಾರಿಗಳಿಗೆ, ಆಹಾರ ಮೇಳಕ್ಕೆ ಬಂದ ಸಾರ್ವಜನಿಕರಿಗೆ ಕರೆದು, ಕರೆದು ತುತ್ತು ತಿನ್ನಿಸಿದರು. ತಮ್ಮ ಊಟವಾದ ಬಳಿಕ ಮತ್ತೊಂದು ಪಂಕ್ತಿಗೆ ತಾವೇ ಅಡುಗೆ ಬಡಿಸಿ ಖುಷಿ ಪಟ್ಟರು ಸಚಿವರು.

ಊಟವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹಳೆಯ ನೆನಪುಗಳಿಗೆ ಜಾರಿದ ಸಚಿವರು, ತಮ್ಮ ತಾತನ ಜೊತೆ ದಸರಾ ನೋಡಲು ಬರುತ್ತಿದ್ದುದನ್ನು ನೆನಪಿಸಿಕೊಂಡರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications