ಕಳೆದ 24 ಗಂಟೆಗಳಲ್ಲಿ ಆಪ್ ಗೆ ಲಕ್ಷ ಲಕ್ಷ ಜನರಿಂದ ಮಿಸ್ ಕಾಲ್!
Recommended Video
ನವದೆಹಲಿ, ಫೆಬ್ರವರಿ.13: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದೇ ಬಾರಿಸಿದ್ದು. ಆಪ್ ಜನಪ್ರಿಯತೆ ಮತ್ತಷ್ಟು ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 11 ಲಕ್ಷ ಜನರು ಆಪ್ ಗೆ ಸೇರ್ಪಡೆಗೊಂಡಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ರಾಷ್ಟ್ರ ನಿರ್ಮಾಣ ಚಳವಳಿಯನ್ನು ಆರಂಭಿಸಿದ್ದು, ಪಕ್ಷಕ್ಕೆ ಸೇರ್ಪಡೆಗೊಳ್ಳಲು ಬಯಸುವವರಿಗೆ ದೂರವಾಣಿ ಸಂಖ್ಯೆಯೊಂದನ್ನು ನೀಡಿದೆ. ಈ ಸಂಖ್ಯೆಗೆ ಲಕ್ಷ ಲಕ್ಷ ಜನರು ಮಿಸ್ಡ್ ಕಾಲ್ ನೀಡುವ ಮೂಲಕ ಪಕ್ಷಕ್ಕೆಸ ಸೇರ್ಪಡೆಗೊಂಡಿದ್ದಾರೆ.
ದೇಶಾದ್ಯಂತ ಈ ದೂರವಾಣಿ ಸಂಖ್ಯೆಯನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವುದಕ್ಕೆ ಆಪ್ ತೀರ್ಮಾನಿಸಿದೆ. 'ಕರ್ತವ್ಯದ ರಾಜಕಾರಣ'ಕ್ಕಾಗಿ ಆಪ್ ಅಭಿಯಾನವನ್ನು ಆರಂಭಿಸಿದ್ದು, ಭಾರತದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ನವದೆಹಲಿಯಲ್ಲಿ ಆಪ್ ಜಯಭೇರಿ:
ನವದೆಹಲಿ ವಿಧಾನಸಭಾ ಚುನಾವಣೆಯ 70 ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷವು 62 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸಿದೆ. ಇನ್ನು, ಬಿಜೆಪಿ ಕೇವಲ 8 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ, ರಾಷ್ಟ್ರೀಯ ಪಕ್ಷ ಎನಿಸಿರುವ ಕಾಂಗ್ರೆಸ್ ಸತತ ಎರಡನೇ ಬಾರಿಯೂ ಶೂನ್ಯ ಸಾಧನೆ ಮಾಡಿದೆ.
ಈ ಬಾರಿ ನಡೆದ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಹಿಂದೂ-ಮುಸ್ಲಿಂ ಅಸ್ತ್ರಗಳನ್ನೇ ಬಳಸಿಕೊಂಡು ಪ್ರಚಾರದ ಅಖಾಡಕ್ಕೆ ಧುಮುಕಿತು. ಇದನ್ನು ಹೊರತುಪಡಿಸಿ ಸಾರ್ವಜನಿಕರ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಸೊಲ್ಲೆತ್ತಲಿಲ್ಲ. ಆದರೆ, ಆಮ್ ಆದ್ಮಿ ಪಕ್ಷವು ಜನ ಸಾಮಾನ್ಯ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳನ್ನೇ ಮುಖ್ಯಧ್ಯೇಯವನ್ನಾಗಿ ಇಟ್ಟುಕೊಂಡು ಪ್ರಚಾರ ನಡೆಸಿತು. ಇದರ ಪರಿಣಾಮವೇ ರಾಷ್ಟ್ರ ರಾಜಧಾನಿಯ ಮತದಾರ ಮತ್ತೊಮ್ಮೆ ಆಪ್ ಕೈಗೆ ಅಧಿಕಾರದ ಚುಕ್ಕಾಣಿ ಕೊಟ್ಟಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications