ದೇಶದ 13 ಜಿಲ್ಲೆಗಳಲ್ಲಿ ಅತಿ ಹೆಚ್ಚು ಕೊವಿಡ್ ಸಾವು: ಆರೋಗ್ಯ ಇಲಾಖೆ
ದೆಹಲಿ, ಆಗಸ್ಟ್ 8: ದೇಶದ ಒಟ್ಟು ಪ್ರಕರಣಗಳ ಪೈಕಿ 8 ರಾಜ್ಯಗಳ 13 ಜಿಲ್ಲೆಗಳಲ್ಲಿ ಶೇಕಡಾ 9ರಷ್ಟು ಕೇಸ್ ಸಕ್ರಿಯವಾಗಿದೆ. ಒಟ್ಟು ಸಾವಿನಲ್ಲಿ ಶೇಕಡಾ 14 ರಷ್ಟು 13 ಜಿಲ್ಲೆಗಳಲ್ಲಿ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಶನಿವಾರ ಸಂಜೆ ಮಾಹಿತಿ ನೀಡಿದೆ.
ದೆಹಲಿ, ಕಮ್ರೂಪ್, ಪಾಟ್ನಾ, ರಾಂಚಿ, ಅಲ್ಪುಝಾ, ಗಂಜಾಂ, ಲಕ್ನೋ, 24 ಪ್ಯಾರಗನ್ಸ್ ನಾರ್ತ್, ಹೂಗ್ಲಿ, ಹೌರಾ, ಕೋಲ್ಕತಾ, ಮತ್ತು ಮಾಲ್ಡಾಗಳಲ್ಲಿ ಶೇಕಡಾ 9 ರಷ್ಟು ಆಕ್ಟಿವ್ ಕೇಸ್ ಹಾಗೂ 14 ರಷ್ಟು ಸಾವಿನ ಪ್ರಮಾಣ ವರದಿಯಾಗಿದೆ.
ಭಾರತದಲ್ಲಿ ಶನಿವಾರದ ಬೆಳಗ್ಗಿನ ವರದಿಯಂತೆ ಶುಕ್ರವಾರ ಒಂದೇ ದಿನ 61,537 ಮಂದಿಗೆ ಕೊರೊನಾ ತಗುಲಿದ್ದು, 933 ಜನರು ಸಾವನ್ನಪ್ಪಿದ್ದರು.

ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 20,88,612ಕ್ಕೆ ಏರಿತ್ತು. ಅದರಲ್ಲಿ 6,19,088 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆ, 14,27,006 ಜನರು ಗುಣಮುಖರಾಗಿದ್ದರು. ಇದುವರೆಗೂ 42,518 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು 16 ಜಿಲ್ಲೆಗಳು ಭಾರತದ ಸಕ್ರಿಯ ಪ್ರಕರಣಗಳಲ್ಲಿ 17% ನಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications